ಮೈಸೂರು

ಸಿಎಂ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶ ಟೀಕಿಸಿದ ಶ್ರೀವತ್ಸ

ಮೈಸೂರು: ಸಿಎಂ ಸಿದ್ದರಾಮಯ್ಯ ತಾನು ರಾಜ್ಯದಲ್ಲಿ ಎಷ್ಟು ಪ್ರಭಾವಿ ಎಂದು ಕೇಂದ್ರ ನಾಯಕರ ಮುಂದೆ ತೋರಿಸಿಕೊಳ್ಳಲು ಹಾಸನದಲ್ಲಿ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಇಂದು(ಜ.29) ಹಾಸನದಲ್ಲಿ ಸ್ವಾಭಿಮಾನಿ ಸಿಎಂ ಸಿದ್ದರಾಮಯ್ಯ ಸಮಾವೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಹುಮ್ಮಸ್ಸಿನಲ್ಲಿ ಸಿದ್ದರಾಮಯ್ಯ ಅವರು ಸ್ವಾಭಿಮಾನಿ ಸಮಾವೇಶ ನಡೆಸುತ್ತಿದ್ದಾರೆ. ಈ ಸಮಾವೇಶದಿಂದ ಕೇಂದ್ರ ನಾಯಕರಿಗೆ ನಾನು ಎಷ್ಟೊಂದು ಪ್ರಭಾವಿ ಎಂದು ತೋರಿಸಿಕೊಳ್ಳಲು ಸಮಾವೇಶ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಇದೇ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನವಾಗಿರುವ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ರಾಜ್ಯಾದ್ಯಾಂತ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ಅನುಷ್ಠಾನಕ್ಕ ತರಲು ಪರದಾಡುತ್ತಿದ್ದಾರೆ. ಹೀಗಾಗಿ ಬಿಪಿಎಲ್‌ ಕಾರ್ಡ್‌ಗಳ ಪರಷ್ಕರಣೆಗೆ ಇಳಿದಿದೆ. ಅಲ್ಲದೇ ವಿರೋಧ ಪಕ್ಷವಾಗಿ ನಾವು ಸಾರ್ವಜನಿಕರಿಗೆ ಸರ್ಕಾರದ ನಡೆಯನ್ನು ತಿಳಿಸುವಲ್ಲಿ ಎಲ್ಲೋ ಒಂದು ಕಡೆ ವಿಫಲರಾದೆವಾ ಎಂದು ಕಾಣುತ್ತದೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

4 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

6 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

7 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

7 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

7 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

8 hours ago