ಮೈಸೂರು

ಸಿಎಂ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶ ಟೀಕಿಸಿದ ಶ್ರೀವತ್ಸ

ಮೈಸೂರು: ಸಿಎಂ ಸಿದ್ದರಾಮಯ್ಯ ತಾನು ರಾಜ್ಯದಲ್ಲಿ ಎಷ್ಟು ಪ್ರಭಾವಿ ಎಂದು ಕೇಂದ್ರ ನಾಯಕರ ಮುಂದೆ ತೋರಿಸಿಕೊಳ್ಳಲು ಹಾಸನದಲ್ಲಿ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಇಂದು(ಜ.29) ಹಾಸನದಲ್ಲಿ ಸ್ವಾಭಿಮಾನಿ ಸಿಎಂ ಸಿದ್ದರಾಮಯ್ಯ ಸಮಾವೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಹುಮ್ಮಸ್ಸಿನಲ್ಲಿ ಸಿದ್ದರಾಮಯ್ಯ ಅವರು ಸ್ವಾಭಿಮಾನಿ ಸಮಾವೇಶ ನಡೆಸುತ್ತಿದ್ದಾರೆ. ಈ ಸಮಾವೇಶದಿಂದ ಕೇಂದ್ರ ನಾಯಕರಿಗೆ ನಾನು ಎಷ್ಟೊಂದು ಪ್ರಭಾವಿ ಎಂದು ತೋರಿಸಿಕೊಳ್ಳಲು ಸಮಾವೇಶ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಇದೇ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನವಾಗಿರುವ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ರಾಜ್ಯಾದ್ಯಾಂತ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ಅನುಷ್ಠಾನಕ್ಕ ತರಲು ಪರದಾಡುತ್ತಿದ್ದಾರೆ. ಹೀಗಾಗಿ ಬಿಪಿಎಲ್‌ ಕಾರ್ಡ್‌ಗಳ ಪರಷ್ಕರಣೆಗೆ ಇಳಿದಿದೆ. ಅಲ್ಲದೇ ವಿರೋಧ ಪಕ್ಷವಾಗಿ ನಾವು ಸಾರ್ವಜನಿಕರಿಗೆ ಸರ್ಕಾರದ ನಡೆಯನ್ನು ತಿಳಿಸುವಲ್ಲಿ ಎಲ್ಲೋ ಒಂದು ಕಡೆ ವಿಫಲರಾದೆವಾ ಎಂದು ಕಾಣುತ್ತದೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

3 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

3 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

3 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

3 hours ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

13 hours ago