ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯ ಎನ್.ಡಿ.ಯೆ. ಅಭ್ಯರ್ಥಿಯಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ಪರವಾಗಿ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿಎಸ್. ಶ್ರೀವತ್ಸ ರವರು ಕೃಷ್ಣಮೂರ್ತಿಪುರಂ ಬಡಾವಣೆಯಲ್ಲಿ ಮನೆಮನೆಗೆ ತೆರಳಿ ಪಾದಯತ್ರೆಯಲ್ಲಿ ಮತಯಾಚನೆ ಮಾಡಿದರು.
ಇದೇ ಸಂಧರ್ಭದಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ ರವರು ಮಾತನಾಡಿ ದೇಶಕ್ಕಾಗಿ ಮೋದಿ ಮೈಸೂರು ಗೆ ಯದುವೀರ್ ಎನ್ನುವ ಘೋಷಣೆ ಸಾಮನ್ಯ ನಾಗರೀಕರಲ್ಲಿ ಕೇಳಿಬರುತ್ತಿರುವುದು ಸಂತಸ ತರುತ್ತಿದೆ ಎಂದರು.
ನಾಳೆ ಸಂಜೆ ಪ್ರಧಾನಿ ಮೋದಿ ರವರು ಮಹರಾಜ ಕಾಲೇಜು ಮೈದಾನಕ್ಕೆ ಆಗಮಿಸುತ್ತಿದ್ದು, ಭಾಷಣ ಆಲಿಸಲು ಜನಸಾಮನ್ಯರಿಗೆ ಆಹ್ವಾನಿಸಿದರು, ಹಳೇ ಮೈಸೂರು ಭಾಗದಲ್ಲಿ ಶಿಕ್ಷಣ, ಆರೋಗ್ಯ, ಕೃಷಿ, ಕಾರ್ಖಾನೆ, ಅಣೆಕಟ್ಟು, ಸಾಂಸ್ಕೃತಿಕ ಕಲೆ ಸಾಹಿತ್ಯ ಸೇರಿದಂತೆ ಸಮಗ್ರವಾಗಿ ಅಭಿವೃದ್ಧಿ ಪಡಿಸಿದ ಯದುಕುಲದ ಕುಡಿ ಮೈಸೂರು ಕೊಡಗು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಕೃಷ್ಣರಾಜ ಕ್ಷೇತ್ರದಿಂದ ಅತಿ ಹೆಚ್ಚು ಮತಗಳ ಮುನ್ನಡೆ ನೀಡಿ ಜಯಗೊಳಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಈ ಸಂಧರ್ಭದಲ್ಲಿ ವಿಶ್ವೇಶ್ವರಯ್ಯ,ನಾಗರಾಜ್ ಬಿಲ್ಲಯ್ಯ, ಕೃಷ್ಣ, ರವಿ, ಅರುಣ್, ಸೋಮು ,ದೀಪು, ಕೃಷ್ಣ, ಸುಂದರ್, ಅಜಯ್ ಶಾಸ್ತ್ರಿ, ಜೋಗಿ ಮಂಜು, ಓಂ ಶ್ರೀನಿವಾಸ್, ಪ್ರಹ್ಲಾದ್, ಬಸವರಾಜ್, ಮಮತ, ಮುರುಳಿ, ಮಧು, ರಾಜಗೋಪಾಲ್,ಚಂದ್ರಪ್ಪ,ಕಿಶೋರ್, ಪ್ರದೀಪ್, ರಘು, ಮಂಜುನಾಥ್ , ಮುಂತಾದವರು ಇದ್ದರು.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…