Mysore
16
few clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಅಪಘಾತಕ್ಕೀಡಾದವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಶ್ರೀವತ್ಸ

ಮೈಸೂರು : ನಗರದ ಸಿದ್ದಪ್ಪ ವೃತ್ತದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿ ಗಾಯಗೊಂಡ ಗಾಯಾಳುಗಳನ್ನು ಬಿಜೆಪಿ ಶಾಸಕ ಟಿಎಸ್​ ಶ್ರೀವತ್ಸ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಘಟನೆ ನಡೆದಿರುವ ರಸ್ತೆ ಮಾರ್ಗದಲ್ಲಿ ಶಾಸಕ ಶ್ರೀವತ್ಸ ಕಚೇರಿಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಕಂಡು ಸ್ಥಳಕ್ಕಾಗಮಿಸಿದ ಶಾಸಕರು ಗಾಯಾಳುಗಳನ್ನು ಆಟೋದಲ್ಲಿ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ಈ ಸಂಬಂಧ ಕೃಷ್ಣರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!