ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆದಿದ್ದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ.
ಇಂದು(ಜೂ.೬) ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಪ್ರಾದೇಶಿಕ ಆಯುಕ್ತರಾದ ಡಾ ಜಿ.ಸಿ.ಪ್ರಕಾಶ್ ಹಾಗೂ ಚುನಾವಣೆ ವೀಕ್ಷಕರಾದ ಡಾ ರವಿಶಂಕರ್ .ಜೆ ಅವರ ಸಮ್ಮುಖದಲ್ಲಿ ಭದ್ರತಾ ಕೊಠಡಿ ತೆರಯಲಾಯಿತು.
ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಪ್ರತಿ ಕ್ಷೇತ್ರಕ್ಕೂ 14 ಟೇಬಲ್ ಗಳು ಮತ್ತು ಒಂದು ಚುನಾವಣಾಧಿಕಾರಿ ಟೇಬಲ್ ಅಳವಡಿಸಲಾಗಿದ್ದು, ಪ್ರತಿ ಟೇಬಲ್ ಗೂ ಒಬ್ಬರು ಮೇಲ್ವಿಚಾರಕರು, ಇಬ್ಬರು ಸಹಾಯಕರು ಹಾಗೂ ಪ್ರತಿ ಟೇಬಲ್ ಗೂ ಒಬ್ಬರಂತೆ ಏಜೆಂಟರನ್ನು ನೇಮಕ ಮಾಡಲಾಗಿದೆ.
ಟೆಹ್ರಾನ್ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…
ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…
ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್ಗೆ ಲಿಫ್ಟ್…
ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…
ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…
ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…