mlc yathindra caste census
ಮೈಸೂರು: ಈಗ ನಡೆದಿರುವ ಗಣತಿಯೇ ವೈಜ್ಞಾನಿಕವಾಗಿದೆ. ಹೀಗಾಗಿ ಮರು ಜಾತಿಗಣತಿ ಅನಗತ್ಯ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಬಗ್ಗೆ ಸುಖ ಸಮ್ಮನೆ ವಿರೋಧ ಮಾಡುವುದು ಸರಿಯಲ್ಲ. ಕೆಲವರು ಪೂರ್ವಗ್ರಹ ಪೀಡಿತರಾಗಿ ವಿರೋಧ ಮಾಡುವುದು ಸರಿಯಲ್ಲ. ಇದು ವೈಜ್ಞಾನಿಕವಾಗಿಯೇ ಇದೆ ಎಂದರು.
ಯಾರೂ ಭಯಪಡುವ ಅಗತ್ಯ ಇಲ್ಲ
ಜಾತಿ ಗಣತಿಯಿಂದ ಕೆಲವರು ನಮ್ಮ ಸಂಖ್ಯೆಯಲ್ಲಿ ಕಡಿಮೆ ಆಗಿದೆ ಎಂದು ವಿರೋಧ ಮಾಡುತ್ತಿದ್ದಾರೆ. ಈಗಾಗಲೇ 2011-12 ರ ಗಣತಿ ಪ್ರಕಾರ ರಾಜ್ಯದಲ್ಲಿ ಎಸ್ಪಿ ಎಸ್ಟಿ, ಅಲ್ಪಸಂಖ್ಯಾತ ಜನ ಸಂಖ್ಯೆಗೆ ಹೋಲಿಸಿದರೆ ಸರಿಯಾಗಿ ಇದೆ.
ಯಾರೂ ಕೂಡ ಭಯಪಡಿವ ಅಗತ್ಯ ಇಲ್ಲ ಎಂದರು.
ಇದನ್ನೂ ಓದಿ:- ಪ್ರತಾಪ್ ಸಿಂಹಗೆ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಟಾಂಗ್
ಇನ್ನೂ ಸಿಇಟಿ ಪರೀಕ್ಷಾ ಸಂಧರ್ಭದಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ವಿಚಾರವಾಗಿ ಪ್ರತಿಕ್ರಿಯಿಸಿ, ಜನಿವಾರ ಹಾಗೂ ಹಿಜಾಬ್ ಘಟನೆಯಲ್ಲೂ ನಮ್ಮ ನಿಲುವು ಒಂದೇ ಜನಿವಾರ ತಗೆಸಿದರ ಮೇಲೆ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ಇದರಲ್ಲಿ ಬಿಜೆಪಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಈ ಹಿಂದೆ ಹಿಜಾಬ್ ತೆಗೆಸುವ ವಿಚಾರಲ್ಲಿ ಬಿಜೆಪಿ ಮಾಡಿದ ತಪ್ಪು ಒಪ್ಪಿಕೊಳ್ಳಲಿಲ್ಲ. ತಾವು ಮಾಡಿದ್ದೆ ಸರಿ ಅಂತ ಹೇಳಿತ್ತು. ಜನಿವಾರ ತೆಗೆಸಿದನ್ನು ನಾವು ಖಂಡಿಸಿದ್ದೇವೆ
ಎಂದು ಹೇಳಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…