ಮೈಸೂರು : ಕಳೆದ ಹತ್ತು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳೋದು ಬಿಟ್ಟರೆ ಕೊಟ್ಟ ಮಾತನ್ನು ನಡೆಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
ನಗರದಲ್ಲಿ ಮೈಸೂರು-ಕೊಡಗು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರ ಪರ ಪ್ರಚಾರದ ವೇಳೆ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಹತ್ತು ವರ್ಷದಲ್ಲಿ ನರೇಂದ್ರ ಮೋದಿ ಅವರು ಬರೀ ಸುಳ್ಳು ಭರವಸೆ ನೀಡಿದ್ದಾರೆ ಹೊರತು ಕೊಟ್ಟ ಮಾತನ್ನು ನಡೆಸಿಕೊಟ್ಟಿಲ್ಲ ಎಂದು ಕಿಡಿ ಕಾರಿದರು.
ಬಡವರ, ಮಹಿಳೆಯರ, ರೈತರ, ಯುವಕರ, ದಲಿತ-ಹಿಂದುಳಿದ ಹಾಗೂ ಅಲ್ಪಸಂಖ್ಯಾತ, ಕಾರ್ಮಿಕರ ಸಮಸ್ಯೆಯಾಗಿರಬಹುದು ಯಾವುದನ್ನು ಒಂದು ವಿವಾರಕ್ಕೆ ಪರಿಹಾರ ನೀಡಿಲ್ಲ ಎಂದು ತಿಳಿಸಿದರು.
೨೦೧೫ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏನು ಹೇಳಿದ್ದರು ಮತ್ತು ೨೦೨೪ರಲ್ಲಿ ಅವರು ಏನು ಮಾಡಿದ್ದಾರೆ ಮತ್ತು ಏನು ಮಾಡಿಲ್ಲ ಎಂದು ಮತದಾರರರಾದ ನೀವು ಪರಿಶೀಲನೆ ಮಾಡಿ ಯಾರಿಗೆ ಅಧಿಕಾರ ನೀಡಬೇಕು, ಯಾಕೆ ನೀಡಬೇಕು ಎಂದು ತೀರ್ಮಾನ ಮಾಡಿ ಎಂದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…