ಮೈಸೂರು: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಲುವ ಭಯ ಕಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿರೋಧ ಪಕ್ಷಗಳೆಲ್ಲವೂ ನನ್ನನ್ನು ಸಮಾಧಿ ಮಾಡಲು ಯತ್ನಿಸುತ್ತಿವೆ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಮೋದಿಯನ್ನು ರಾಜಕೀಯವಾಗಿ ಸೋಲಿಸಲು ವಿರೋಧ ಪಕ್ಷಗಳು ಒಂದಾಗಿವೆ. ಇದರಲ್ಲಿ ಸಮಾಧಿ ಮಾಡುವ ಪ್ರಶ್ನೆ ಎಲ್ಲಿದೆ. ಪ್ರಸ್ತುತ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಹಾತಾಶೆಯಾಗಿ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ನರೇಂದ್ರ ಮೋದಿ 10 ವರ್ಷ ದೇಶದ ಪ್ರಧಾನಿಯಾಗಿದ್ರು, ಈ ಅವಧಿಯಲ್ಲಿ ಬಡವರ ಪರವಾಗಿ ಏನು ಕೆಲಸ ಮಾಡಿಲ್ಲ. ಜನರಿಗೆ ಕೊಟ್ಟಿದ್ದ ಭರವಸೆ ಈಡೇರಿಸಿಲ್ಲ. ಆಗಾಗಿ ಅವರೊಬ್ಬ ಸುಳ್ಳಿನ ಸರದಾರ ಎಂದು ವ್ಯಂಗ್ಯವಾಡಿದರು.
ನರೇಂದ್ರ ಮೋದಿ ಆಡಳಿತದಲ್ಲಿ ದೇಶ ಆರ್ಥಿಕವಾಗಿ ಸಬಲವಾಗಿಲ್ಲ. ಶ್ರೀಮಂತರ ಪರವಾಗಿರುವ ಮೋದಿಯನ್ನು ಅಧಿಕಾರದಿಂದ ದೂರ ಇಡುವುದು ಅತ್ಯವಶ್ಯಕ ಎಂದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…