ಮೈಸೂರು: ಕೋತಿಯೊಂದು ಪ್ರವಾಸಿಗರೊಬ್ಬರ ಪರ್ಸ್, ಮೊಬೈಲ್ ಫೋನ್ ಕಿತ್ತುಕೊಂಡು ಅರ್ಧಗಂಟೆಗೂ ಹೆಚ್ಚು ಕಾಲ ಸತಾಯಿಸಿದ ಘಟನೆ ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ನಾಡದೇವತೆ ಚಾಮುಂಡಿಯ ದರ್ಶನಕ್ಕೆ ಹಾಸನದಿಂದ ಬಂದಿದ್ದ ಪ್ರವಾಸಿಗರೊಬ್ಬರು ಬೆಟ್ಟದ ತಪ್ಪಲಿನ ಮೂಲಕ ನಾಡದೇವತೆ ದರ್ಶನಕ್ಕೆ ತೆರಳುತ್ತಿದ್ದರು. ಮೆಟ್ಟಿಲು ಮಾರ್ಗದ ಪಾದದ ಬಳಿ ಚಾಮುಂಡಿ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿದ್ದರು. ಈ ವೇಳೆ ಮಹಿಳೆಯ ಕೈಲಿದ್ದ ಪರ್ಸ್ ಕಸಿದ ಕೋತಿ ನೋಡ ನೋಡುತ್ತಿದ್ದಂತೆಯೇ ಮರವೇರಿತು.
ಪರ್ಸ್ನಲ್ಲಿದ್ದ ವಸ್ತುಗಳನ್ನು ಒಂದೊಂದಾಗಿ ಬಿಸಾಡಿದ ಕಪಿರಾಯ. ಕೊನೆಗೆ ಮೊಬೈಲ್ ನ್ನು ಕೈಗೆತ್ತಿಕೊಂಡು ಕೊಂಬೆಯಿಂದ ಕೊಂಬೆಗೆ ಹಾರುತ್ತಾ ಪ್ರವಾಸಿಗರನ್ನು ಪರದಾಡುವಂತೆ ಮಾಡಿದೆ. ಬಾಳೆಹಣ್ಣು ಆಮಿಷ ನೀಡಿದರೂ ಮೊಬೈಲ್ ಬಿಟ್ಟಿಲ್ಲ. ಸುಮಾರು ಅರ್ಧಗಂಟೆ ಕಾಲ ಚೇಷ್ಠೆ ಮುಂದುವರೆಸಿ ಕೊನೆಗೆ ಮೊಬೈಲ್ ಬಿಸಾಡಿದೆ. ಮೊಬೈಲ್ ಪಡೆದ ನಂತರ ಪ್ರವಾಸಿಗರು ನಾಡದೇವಿ ದರುಶನಕ್ಕೆ ತೆರಳಿದರು.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…