ಮೈಸೂರು: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿ ನಡೆದಿದೆ.
ಬೆಟ್ಟದಪುರದ ಮುಸ್ಲಿಂ ಬ್ಲಾಕ್ನಲ್ಲಿ ಈ ಘಟನೆ ನಡೆದಿದ್ದು, ಸಂಬ್ರಿನಾ ಎಂಬ ಮಹಿಳೆ ತನ್ನಿಬ್ಬರು ಮಕ್ಕಳ ಕತ್ತು ಕೊಯ್ದು, ಬಳಿಕ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಹಿಳೆ ಯಾತಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬೆಟ್ಟದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…
ವಿಶ್ವಸಂಸ್ಥೆ : ಇರಾನ್ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…
ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…
ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್ ಹೆಲಿಕಾಪ್ಟರ್ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್ನ ಪ್ರಾದೇಶಿಕ ನೀರಿನಲ್ಲಿ…
ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…
ವಾಷಿಂಗ್ಟನ್: ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…