ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಗೆಲುವೊಂದೆ ಮಾನದಂಡವಾಗಿದೆ. ಇಲ್ಲಿ ಗೆಲುವು ಸಾಧಿಸಲು ಒಕ್ಕಲಿಗೆ ಸಮುದಾಯ ಮತಗಳೇ ನಿರ್ಣಾಯಕ. ಸದ್ಯ ಮೈಸೂರಿನಲ್ಲಿ ಒಕ್ಕಲಿಗ ಜಾತಿ ಕಾರ್ಡ್ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಒಕ್ಕಲಿಗ ಜಾತಿ ಪ್ರಮಾಣ ಪತ್ರ ಪ್ರದರ್ಶಿಸಿ ಬಿಜೆಪಿ ವಿರುದ್ಧ ಗುಡುಗಿದ್ದಾರೆ.
ನಾನು ಒಕ್ಕಲಿಗನಾಗಿ ಹುಟ್ಟಿ, ಬೆಳೆಯುತ್ತಾ ವಿಶ್ವಮಾನವನಾದೆ. ನಾನು ಎಲ್ಲಾ ಜಾತಿಯವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವವನು. ಬಿಜೆಪಿಯವರು ಇಂತ ಚೀಪ್ ಪಾಲಿಟಿಕ್ಸ್ ಕೈ ಬೀಡಬೇಕು. ನನಗೆ ಜಾತಿ ಸುಳ್ಳು ಹೇಳುವ ಅಗತ್ಯವಿಲ್ಲ. ಪ್ರತಾಮ್ ಸಿಂಹ ಮೊದಲ ಬಾರಿ ಚುನಾವಣೆ ನಿಂತಾಗ ಗೌಡ ಅಂತ ಹೆಸರು ಬದಲಿಸಿಕೊಡ್ರು, ಅದೇ ರೀತಿ ನಾನು ಲಕ್ಷ್ಮಣ್ ಗೌಡ ಅಂತಾ ಬದಲಾಯಿಸಿಕೊಳ್ಳಬೇಕಾ? ಹಣೆಯ ಮೇಲೆ ಒಕ್ಕಲಿಗ ಅಂತ ಬರೆದುಕೊಂಡು ಓಡಾಡಲು ಆಗುತ್ತಾ? ಪ್ರತಾಪ್ಸಿಂಹಗೆ ಒಕ್ಕಲಿಗರು 10 ವರ್ಷ ಅವಕಾಶ ಕೊಟ್ಟಿದ್ದಾರೆ. ನನಗೂ ಒಂದು ಅವಕಾಶ ಕೊಡಿ ಎಂದು ಕೇಳುವುದು ತಪ್ಪಾ ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…
ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…
ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…
೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್ನಲ್ಲಿದ್ದ ಸುಮಾರು ೧೮…
ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…