ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಗೆಲುವೊಂದೆ ಮಾನದಂಡವಾಗಿದೆ. ಇಲ್ಲಿ ಗೆಲುವು ಸಾಧಿಸಲು ಒಕ್ಕಲಿಗೆ ಸಮುದಾಯ ಮತಗಳೇ ನಿರ್ಣಾಯಕ. ಸದ್ಯ ಮೈಸೂರಿನಲ್ಲಿ ಒಕ್ಕಲಿಗ ಜಾತಿ ಕಾರ್ಡ್ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಒಕ್ಕಲಿಗ ಜಾತಿ ಪ್ರಮಾಣ ಪತ್ರ ಪ್ರದರ್ಶಿಸಿ ಬಿಜೆಪಿ ವಿರುದ್ಧ ಗುಡುಗಿದ್ದಾರೆ.
ನಾನು ಒಕ್ಕಲಿಗನಾಗಿ ಹುಟ್ಟಿ, ಬೆಳೆಯುತ್ತಾ ವಿಶ್ವಮಾನವನಾದೆ. ನಾನು ಎಲ್ಲಾ ಜಾತಿಯವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವವನು. ಬಿಜೆಪಿಯವರು ಇಂತ ಚೀಪ್ ಪಾಲಿಟಿಕ್ಸ್ ಕೈ ಬೀಡಬೇಕು. ನನಗೆ ಜಾತಿ ಸುಳ್ಳು ಹೇಳುವ ಅಗತ್ಯವಿಲ್ಲ. ಪ್ರತಾಮ್ ಸಿಂಹ ಮೊದಲ ಬಾರಿ ಚುನಾವಣೆ ನಿಂತಾಗ ಗೌಡ ಅಂತ ಹೆಸರು ಬದಲಿಸಿಕೊಡ್ರು, ಅದೇ ರೀತಿ ನಾನು ಲಕ್ಷ್ಮಣ್ ಗೌಡ ಅಂತಾ ಬದಲಾಯಿಸಿಕೊಳ್ಳಬೇಕಾ? ಹಣೆಯ ಮೇಲೆ ಒಕ್ಕಲಿಗ ಅಂತ ಬರೆದುಕೊಂಡು ಓಡಾಡಲು ಆಗುತ್ತಾ? ಪ್ರತಾಪ್ಸಿಂಹಗೆ ಒಕ್ಕಲಿಗರು 10 ವರ್ಷ ಅವಕಾಶ ಕೊಟ್ಟಿದ್ದಾರೆ. ನನಗೂ ಒಂದು ಅವಕಾಶ ಕೊಡಿ ಎಂದು ಕೇಳುವುದು ತಪ್ಪಾ ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…