ಮೈಸೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ ಕೂಡಲೇ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರೇಖಾ ಶ್ರೀನಿವಾಸ್ ಆಗ್ರಹಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಮಾಡಿರುವ ಈ ಕೃತ್ಯದಿಂದಾಗಿ ಇಡೀ ಕರ್ನಾಟಕದ ಜನತೆ ತಲೆತಗ್ಗಿಸುವಂತಾಗಿದೆ. ಅವರಿಗೆ ಮಾನಸಿಕ ಅಸ್ವಸ್ಥತೆ ಇರಬಹುದು. ಭೇಟಿ ಬಚಾವೋ ಯೋಜನೆ ಬರೀ ಡೋಂಗಿಯಾಗಿದ್ದು, ಪ್ರಜ್ವಲ್ ರೇವಣ್ಣನಂತಹ ಕಾಮುಕರನ್ನು ಸಂಸದರನ್ನಾಗಿ ಮಾಡಿದರೆ ಮುಂದೆ ದೇಶದ ಹೆಣ್ಣು ಮಕ್ಕಳ ಗತಿ ಏನು?.
ಒಂದಲ್ಲಾ, ಎರಡಲ್ಲಾ, ಹತ್ತಾರು ಹೆಣ್ಣು ಮಕ್ಕಳ ಜೀವನ ಹಾಳು ಮಾಡಿರುವ ಇಂಥ ವಿಕೃತಕಾಮಿಯ ವಿರುದ್ಧ ಬಿಜೆಪಿ ಏಕೆ ಮೌನ ವಹಿಸಿ ರಕ್ಷಣೆ ನೀಡುತ್ತಿದೆ ಎಂದು ಪ್ರಕಟಣೆಯಲ್ಲಿ ದೂರಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…