ಮೈಸೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ ಕೂಡಲೇ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರೇಖಾ ಶ್ರೀನಿವಾಸ್ ಆಗ್ರಹಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಮಾಡಿರುವ ಈ ಕೃತ್ಯದಿಂದಾಗಿ ಇಡೀ ಕರ್ನಾಟಕದ ಜನತೆ ತಲೆತಗ್ಗಿಸುವಂತಾಗಿದೆ. ಅವರಿಗೆ ಮಾನಸಿಕ ಅಸ್ವಸ್ಥತೆ ಇರಬಹುದು. ಭೇಟಿ ಬಚಾವೋ ಯೋಜನೆ ಬರೀ ಡೋಂಗಿಯಾಗಿದ್ದು, ಪ್ರಜ್ವಲ್ ರೇವಣ್ಣನಂತಹ ಕಾಮುಕರನ್ನು ಸಂಸದರನ್ನಾಗಿ ಮಾಡಿದರೆ ಮುಂದೆ ದೇಶದ ಹೆಣ್ಣು ಮಕ್ಕಳ ಗತಿ ಏನು?.
ಒಂದಲ್ಲಾ, ಎರಡಲ್ಲಾ, ಹತ್ತಾರು ಹೆಣ್ಣು ಮಕ್ಕಳ ಜೀವನ ಹಾಳು ಮಾಡಿರುವ ಇಂಥ ವಿಕೃತಕಾಮಿಯ ವಿರುದ್ಧ ಬಿಜೆಪಿ ಏಕೆ ಮೌನ ವಹಿಸಿ ರಕ್ಷಣೆ ನೀಡುತ್ತಿದೆ ಎಂದು ಪ್ರಕಟಣೆಯಲ್ಲಿ ದೂರಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…