ಮೈಸೂರು: ಬಾಹ್ಯಾಕಾಶದಲ್ಲಿ 286 ದಿನಗಳ ಕಾಲ ತಮ್ಮ ನಡಿಗೆಯನ್ನು ಪೂರೈಸಿ ಭೂಮಿಗೆ ತೆರಳಿದ ಸುನೀತಾ ವಿಲಿಯಮ್ಸ್ ಅವರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಂಶೋಧನೆಯ ನಿಮಿತ್ತ ಒಂದು ವಾರದ ಮಟ್ಟಿಗೆ ಬಾಹ್ಯಕಾಶ ಯಾನ ಕೈಗೊಂಡು ತಾಂತ್ರಿಕ ದೋಷದಿಂದ ಭೂಮಿಗೆ ಮರಳಲಾಗದೆ ಸರಿಸುಮಾರು ಒಂಬತ್ತು ತಿಂಗಳುಗಳ ಕಾಲ ಬಾಹ್ಯಾಕಾಶದಲ್ಲೆ ಸಿಲುಕಿಕೊಂಡಿದ್ದ ಸುನಿತಾ ವಿಲಿಯಮ್ಸ್ ಹಾಗೂ ಜೊತೆಗಾರನನ್ನು ಸ್ಪೇಸ್ ಎಕ್ಸ್ನ ಡ್ರ್ಯಾಗನ್ ನೌಕೆ ಭೂಮಿಗೆ ವಾಪಸ್ ಕರೆತರುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.
ಇನ್ನು ಅಂತಹ ಸಂದಿಗ್ಧತೆಯನ್ನು ದಿಟ್ಟತನದಿಂದ ಎದುರಿಸಿ ವಾಪಾಸ್ ಭೂಮಿಗೆ ಮರಳಿದ ಭಾರತೀಯ ಮೂಲದ ವೀರ ಮಹಿಳೆ ಸುನಿತಾ ವಿಲಿಯಮ್ಸ್ ಹಾಗೂ ಅವರ ಜೊತೆಗಾರ ವಿಲ್ಮೋರ್ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…