ಮೈಸೂರು: ಬಾಹ್ಯಾಕಾಶದಲ್ಲಿ 286 ದಿನಗಳ ಕಾಲ ತಮ್ಮ ನಡಿಗೆಯನ್ನು ಪೂರೈಸಿ ಭೂಮಿಗೆ ತೆರಳಿದ ಸುನೀತಾ ವಿಲಿಯಮ್ಸ್ ಅವರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಂಶೋಧನೆಯ ನಿಮಿತ್ತ ಒಂದು ವಾರದ ಮಟ್ಟಿಗೆ ಬಾಹ್ಯಕಾಶ ಯಾನ ಕೈಗೊಂಡು ತಾಂತ್ರಿಕ ದೋಷದಿಂದ ಭೂಮಿಗೆ ಮರಳಲಾಗದೆ ಸರಿಸುಮಾರು ಒಂಬತ್ತು ತಿಂಗಳುಗಳ ಕಾಲ ಬಾಹ್ಯಾಕಾಶದಲ್ಲೆ ಸಿಲುಕಿಕೊಂಡಿದ್ದ ಸುನಿತಾ ವಿಲಿಯಮ್ಸ್ ಹಾಗೂ ಜೊತೆಗಾರನನ್ನು ಸ್ಪೇಸ್ ಎಕ್ಸ್ನ ಡ್ರ್ಯಾಗನ್ ನೌಕೆ ಭೂಮಿಗೆ ವಾಪಸ್ ಕರೆತರುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.
ಇನ್ನು ಅಂತಹ ಸಂದಿಗ್ಧತೆಯನ್ನು ದಿಟ್ಟತನದಿಂದ ಎದುರಿಸಿ ವಾಪಾಸ್ ಭೂಮಿಗೆ ಮರಳಿದ ಭಾರತೀಯ ಮೂಲದ ವೀರ ಮಹಿಳೆ ಸುನಿತಾ ವಿಲಿಯಮ್ಸ್ ಹಾಗೂ ಅವರ ಜೊತೆಗಾರ ವಿಲ್ಮೋರ್ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…