ಮೈಸೂರು

ಹಿಂದು ಧಾರ್ಮಿಕ ಭಾವನೆ ಒಪ್ಪಿ ದಸರಾ ಉದ್ಘಾಟಿಸಲಿ : ಸಂಸದ ಯದುವೀರ್‌

ಮೈಸೂರು : ಹಿಂದು ಧಾರ್ಮಿಕ ಭಾವನೆಯನ್ನು ಒಪ್ಪಿಕೊಂಡು ಲೇಖಕಿ ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿಗಳಿಗೆ ಮುಸ್ಲಿಂ ಹೆಣ್ಣು ಮಕ್ಕಳನ್ನು ಪ್ರವೇಶಿಸಲು ಅವಕಾಶ ಮಾಡಿಕೊಡುವಂತೆ ಹೋರಾಟ ಮಾಡಿದ್ದಾರೆ. ಅದೇ ರೀತಿ ಹಿಂದುಗಳ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ನಡೆಯಬೇಕಿದೆ ಎಂದರು.

ಚಾಮುಂಡೇಶ್ವರಿದೇವಿಗೆ ಪೂಜೆ ಸಲ್ಲಿಸಿ ಧಾರ್ಮಿಕವಾದ ಸಂಪ್ರದಾಯದಂತೆ ಚಾಲನೆ ಕೊಡಬೇಕು. ಭುವನೇಶ್ವರಿ, ಕನ್ನಡದ ವಿಚಾರದಲ್ಲಿ ಅಗೌರವ ತೋರುವಂತೆ ಹೇಳಿಕೆ ನೀಡಿರುವ ಅವರು ಹಿಂದು ಧಾರ್ಮಿಕತೆ ವಿಚಾರದಲ್ಲಿ ಹೇಗೆ ನಡೆದುಕೊಳ್ಳುತ್ತಾರೆ ಎಂಬುದು ಮುಖ್ಯವಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು | ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್‌ : ತಪ್ಪಿದ ಭಾರಿ ಅನಾಹುತ

ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…

59 seconds ago

ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಡಾ.ರಾಜ್‌ಕುಮಾರ್‌ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇತ್ತೀಚೆಗಷ್ಟೇ…

2 hours ago

ನನ್ನ ಅಜ್ಜನ ರೀತಿ ಅಜಾತಶತ್ರು ಆಗುತ್ತೇನೆ: ನೂತನ ಶಾಸಕ ಸಮರ್ಥ್‌ ಶಾಮನೂರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್‌ ಶಾಮನೂರು ತಮ್ಮ ಗೆಲುವಿನ…

2 hours ago

ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ನಡೆಯಲಿಲ್ಲ, ನಾವೇ ಗೆದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…

3 hours ago

ಖಾಲಿ ಕಾಂಪೌಂಡ್‌ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಮಾಡುವವರೇ ಎಚ್ಚರ ಎಚ್ಚರ.

ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…

4 hours ago

ಜನಗಣತಿ ಮಾಡುವ ವೇಳೆಯೇ ಹೃದಯಾಘಾತ: ಶಿಕ್ಷಕ ಸಾವು

ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…

5 hours ago