yaduveer
ಮೈಸೂರು : ಹಿಂದು ಧಾರ್ಮಿಕ ಭಾವನೆಯನ್ನು ಒಪ್ಪಿಕೊಂಡು ಲೇಖಕಿ ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿಗಳಿಗೆ ಮುಸ್ಲಿಂ ಹೆಣ್ಣು ಮಕ್ಕಳನ್ನು ಪ್ರವೇಶಿಸಲು ಅವಕಾಶ ಮಾಡಿಕೊಡುವಂತೆ ಹೋರಾಟ ಮಾಡಿದ್ದಾರೆ. ಅದೇ ರೀತಿ ಹಿಂದುಗಳ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ನಡೆಯಬೇಕಿದೆ ಎಂದರು.
ಚಾಮುಂಡೇಶ್ವರಿದೇವಿಗೆ ಪೂಜೆ ಸಲ್ಲಿಸಿ ಧಾರ್ಮಿಕವಾದ ಸಂಪ್ರದಾಯದಂತೆ ಚಾಲನೆ ಕೊಡಬೇಕು. ಭುವನೇಶ್ವರಿ, ಕನ್ನಡದ ವಿಚಾರದಲ್ಲಿ ಅಗೌರವ ತೋರುವಂತೆ ಹೇಳಿಕೆ ನೀಡಿರುವ ಅವರು ಹಿಂದು ಧಾರ್ಮಿಕತೆ ವಿಚಾರದಲ್ಲಿ ಹೇಗೆ ನಡೆದುಕೊಳ್ಳುತ್ತಾರೆ ಎಂಬುದು ಮುಖ್ಯವಾಗಿದೆ ಎಂದು ಹೇಳಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…