ಮೈಸೂರು

ಬಾನು ಮುಷ್ತಾಕ್ ಬಗೆಗಿನ ಹೇಳಿಕೆಯಿಂದ ಯು ಟರ್ನ್ ಒಡೆದ ಸಂಸದ ಯದುವೀರ್‌

ಮೈಸೂರು : ಬಾನು ಮುಷ್ತಾಕ್ ಕನ್ನಾಡಂಬೆ ಕುರಿತ ಹೇಳಿಕೆಗೆ ಮೊದಲು ಸ್ಪಷ್ಟನೆ ಕೊಡಲಿ. ಸ್ಪಷ್ಟೀಕರಣ ಕೊಡದಿದ್ದರೆ ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ನನ್ನ ವಿರೋಧ ಇದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಯು ಟರ್ನ್‌ ಒಡೆದಿದ್ದಾರೆ.

ಮೈಸೂರಿನ ಸುತ್ತೂರು ಮಠದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಅವರನ್ನ ಆಯ್ಕೆ ಮಾಡಿದಾಗ ನಾನು ಸ್ವಾಗತಿಸಿದ್ದೆ. ಅವರ ಹಳೇ ಭಾಷಣ ನಂತರ ನೋಡಿದ್ದೇನೆ.ಆ ಭಾಷಣಕ್ಕೆ ಸ್ಪಷ್ಟೀಕರಣ ಬೇಕು. ಸ್ಪಷ್ಟೀಕರಣ ಕೊಡಲಿ ಅಥವಾ ಹೇಳಿಕೆಯನ್ನ ವಾಪಸ್ ಪಡೆಯಲಿ. ಎರಡು ಮಾಡದಿದ್ದರೆ ನನ್ನ ವಿರೋಧ ಇದೆ.

ಪಾರ್ಟಿಯ ನಿರ್ಧಾರವೇ ನಮ್ಮ ನಿರ್ಧಾರ. ಪಾರ್ಟಿಗೆ ವಿರುದ್ಧ ನಿಲುವು ನನ್ನದಲ್ಲ ಎಂದಿದ್ದಾರೆ. ಭುವನೇಶ್ವರಿ ಕುರಿತ ಬಾನು ಮುಷ್ತಾಕ್ ಹೇಳಿಕೆಯಿಂದ ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ. ಅದನ್ನ ಮುಷ್ತಾಕ್ ಅರ್ಥ ಮಾಡಿಕೊಳ್ಳಬೇಕು. ಅವರ ಧರ್ಮರ ಆಚರಣೆ ಬಗ್ಗೆ ನಾನು ಮಾತನಾಡುವುದಿಲ್ಲ. ನಮ್ಮ ಧರ್ಮದಲ್ಲಂತು ಮೂರ್ತಿ ಪೂಜೆ ಶ್ರೇಷ್ಠ. ಅವರು ಚಾಮುಂಡಿ ಮಾತೇ ಗೌರವಿಸಿ ಬರಬೇಕು. ಭಕ್ತಿಯಿಂದ ದೇವರನ್ನ ಪೂಜಿಸಬೇಕು. ಇದಕ್ಕು ಮೊದಲು ತಮ್ಮ ಹೇಳೆಯ ಹೇಳಿಕೆಗೆ ಸ್ಪಷ್ಟೀಕರಣ ಕೊಡಬೇಕು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

3 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

4 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

4 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

5 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

5 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

5 hours ago