yaduveer (1)
ಮೈಸೂರು : ಬಾನು ಮುಷ್ತಾಕ್ ಕನ್ನಾಡಂಬೆ ಕುರಿತ ಹೇಳಿಕೆಗೆ ಮೊದಲು ಸ್ಪಷ್ಟನೆ ಕೊಡಲಿ. ಸ್ಪಷ್ಟೀಕರಣ ಕೊಡದಿದ್ದರೆ ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ನನ್ನ ವಿರೋಧ ಇದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಯು ಟರ್ನ್ ಒಡೆದಿದ್ದಾರೆ.
ಮೈಸೂರಿನ ಸುತ್ತೂರು ಮಠದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಅವರನ್ನ ಆಯ್ಕೆ ಮಾಡಿದಾಗ ನಾನು ಸ್ವಾಗತಿಸಿದ್ದೆ. ಅವರ ಹಳೇ ಭಾಷಣ ನಂತರ ನೋಡಿದ್ದೇನೆ.ಆ ಭಾಷಣಕ್ಕೆ ಸ್ಪಷ್ಟೀಕರಣ ಬೇಕು. ಸ್ಪಷ್ಟೀಕರಣ ಕೊಡಲಿ ಅಥವಾ ಹೇಳಿಕೆಯನ್ನ ವಾಪಸ್ ಪಡೆಯಲಿ. ಎರಡು ಮಾಡದಿದ್ದರೆ ನನ್ನ ವಿರೋಧ ಇದೆ.
ಪಾರ್ಟಿಯ ನಿರ್ಧಾರವೇ ನಮ್ಮ ನಿರ್ಧಾರ. ಪಾರ್ಟಿಗೆ ವಿರುದ್ಧ ನಿಲುವು ನನ್ನದಲ್ಲ ಎಂದಿದ್ದಾರೆ. ಭುವನೇಶ್ವರಿ ಕುರಿತ ಬಾನು ಮುಷ್ತಾಕ್ ಹೇಳಿಕೆಯಿಂದ ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ. ಅದನ್ನ ಮುಷ್ತಾಕ್ ಅರ್ಥ ಮಾಡಿಕೊಳ್ಳಬೇಕು. ಅವರ ಧರ್ಮರ ಆಚರಣೆ ಬಗ್ಗೆ ನಾನು ಮಾತನಾಡುವುದಿಲ್ಲ. ನಮ್ಮ ಧರ್ಮದಲ್ಲಂತು ಮೂರ್ತಿ ಪೂಜೆ ಶ್ರೇಷ್ಠ. ಅವರು ಚಾಮುಂಡಿ ಮಾತೇ ಗೌರವಿಸಿ ಬರಬೇಕು. ಭಕ್ತಿಯಿಂದ ದೇವರನ್ನ ಪೂಜಿಸಬೇಕು. ಇದಕ್ಕು ಮೊದಲು ತಮ್ಮ ಹೇಳೆಯ ಹೇಳಿಕೆಗೆ ಸ್ಪಷ್ಟೀಕರಣ ಕೊಡಬೇಕು ಎಂದಿದ್ದಾರೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…