ಮೈಸೂರು

ತಂಬಾಕು ಹರಾಜು ಕಾರ್ಯಕ್ರಮದಲ್ಲಿ ಸಂಸದ ಯದುವೀರ್‌ ಒಡೆಯರ್‌ ಭಾಗಿ

ಹುಣಸೂರು: ತಾಲ್ಲೂಕಿನ ಕಟ್ಟೆ ಮಳಲವಾಡಿ ಗ್ರಾಮದಲ್ಲಿ ನಡೆದ ತಂಬಾಕು ಹರಾಜು ಕಾರ್ಯಕ್ರಮದಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಭಾಗಿಯಾಗಿ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರುಮ ಜಿಲ್ಲೆಯ ವಿವಿಧೆಡೆಯಿಂದ ಮಾರುಕಟ್ಟೆಗೆ ರೈತರು ತಂದಿದ್ದ ತಂಬಾಕು ಬೆಳೆ ಹಾಗೂ ಅವುಗಳ ಗುಣಮಟ್ಟ ಮತ್ತು ದರವನ್ನು ಪರಿಶೀಲಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

48 seconds ago

ಮಲೆ ಮಹದೇಶ್ವರ ಬೆಟ್ಟ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ  ಮಹೋತ್ಸವದ ಅಂಗವಾಗಿ…

7 mins ago

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

3 hours ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

3 hours ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

4 hours ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

4 hours ago