ಮೈಸೂರು

ಮುಡಾ ಪ್ರಕರಣ: ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ 9 ಕಡೆ ಇಡಿ ದಾಳಿ

ಮೈಸೂರು: ಮುಡಾ 50;50 ಅನುಪಾತದಡಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು, ಬೆಂಗಳೂರು ಸೇರಿದಂತೆ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈಗಾಗಲೇ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿಮಾಡಿ ದಾಖಲೆಗಳನ್ನು ಸಂಗ್ರಹಿಸಿ, ಆ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಮಧ್ಯೆ ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಸೇರಿದಂತೆ 9 ಕಡೆಗಳಲ್ಲಿ ಬೆಳ್ಳಂಬೆಳಿಗ್ಗೆ ಇ.ಡಿ.ಅಧಿಕಾರಿಗಳು ದಾಳಿ ಮಾಡಿ ದ್ದಾರೆ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರು ಓರ್ವ ಬಿಲ್ಡರ್‌ನ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈ ಪ್ರಕರಣ ಸಂಬಂಧ ಮೈಸೂರಿನ ಏಳು-ಎಂಟು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ: ಆರ್.‌ಅಶೋಕ್‌

ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

13 mins ago

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…

21 mins ago

ಪಾಕಿಸ್ತಾನದಲ್ಲಿ ಮಜೂದ್‌ ಅಜರ್‌ ಸಹೋದರ ಅನುಮಾನಾಸ್ಪದ ಸಾವು

ಇಸ್ಲಾಮಾಬಾದ್:‌ ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…

42 mins ago

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

1 hour ago

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

2 hours ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

3 hours ago