ಮೈಸೂರು : ೫೦ ;೫೦ ಅನುಪಾತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮುಡಾ ನಿವೇಶನ ಮಂಜೂರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಪತ್ನಿಗೆ ೨ ಸಾವಿರ ಬೆಲೆಯ ಭೂಮಿ ಬದಲಾಗಿ ೧೦ ಸಾವಿರಕ್ಕೂ ಹೆಚ್ಚು ಬೆಲೆಯ ಭೂಮಿಯನ್ನು ಮುಡಾದಿಂದ ಕೊಡಲಾಗಿದ್ದು, ಸಾಕಷ್ಟು ಅನುಮಾನ ಹುಟ್ಟುಹಾಕುತ್ತಿದೆ.
ನಗರದ ರಿಂಗ್ ರಸ್ತೆಯ ಹೊರವಲಯದ ದೇವನೂರು ಬಡಾವಣೆಯಲ್ಲಿ ವಶಪಡಿಸಿಕೊಂಡಿದ್ದ ಭೂಮಿ ಪ್ರಸ್ತುತ ಚರದ ಅಡಿಗೆ ೨ ರಿಂದ ೩ ಸಾವಿರ ಹಣ ನಿಗದಿ ಮಾಡಲಾಗಿದೆ. ಅದಕ್ಕೆ ಬದಲಾಗಿ ಸಿಎಂ ಪತ್ನಿ ಪಾರ್ವತಿಗೆ ವಿಜಯನಗರದ ಎರಡನೇ ಹಂತದಲ್ಲಿ ೧೪ ಸೈಟ್ ಮಂಜೂರು ಮಾಡಲಾಗಿದೆ. ಅಲ್ಲಿ ಚದರ ಅಡಿಗೆ ಕನಿಷ್ಟ ೧೦ ಸಾವಿರ ಬೆಲೆ ಇದೆ.
ಪ್ರಸ್ತುತ ವಿಜಯನಗರದ ೩ನೇ ಹಂತದ ಇ ಬ್ಲಾಕ್ ನಲ್ಲಿ ೪ , ಡಿ ಬ್ಲಾಕ್ ನಲ್ಲಿ ೨ ,ಜಿ ಬ್ಲಾಕ್ ಮತ್ತು ಸಿ ಬ್ಲಾಕ್ ನಲ್ಲಿ ತಲಾ ಒಂದು ಸೈಟ್ ಮಂಜೂರು ಮಾಡಿದ್ರೆ, ೪ನೇ ಹಂತದ ೨ನೇ ಫೇಸ್ ನಲ್ಲಿ ೬ ಸೈಟ್ ನೀಡಲಾಗಿದೆ. ಹೀಗಾಗಿ ಮುಡಾ ನೀಡಿರುವ ಬದಲಿ ನಿವೇಶನದ ಸುತ್ತ ಅನುಮಾನಗಳ ಹುತ್ತ ಬೆಳೆಯುತ್ತಿದೆ.
.
ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು…
ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ…
ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ…
ಮೈಸೂರಿನ ರಂಗಾಯಣದಲ್ಲಿ ಜ.೧೧ರಿಂದ ಆರಂಭವಾಗಲಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಧ್ಯೇಯವಾಕ್ಯ ಅತ್ಯಂತ ಸಮಂಜಸವಾಗಿದೆ. ‘ಬಾಬಾಸಾಹೇಬ್ -ಸಮತೆಯೆಡೆಗೆ ನಡಿಗೆ’ ಎಂಬ ಆಶಯದ…
ದಾ.ರಾ.ಮಹೇಶ್ ಜ.೧೫ರಿಂದ ೧೮ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು; ಗಿರಿಜನರು ಹೆಚ್ಚಾಗಿ ಭಾಗಿಯಾಗುವ ಜಾತ್ರೆ ವೀರನಹೊಸಹಳ್ಳಿ: ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಿರುವ…
ಎಂ.ನಾರಾಯಣ ದೇವಾಲಯದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಈ ಬಾರಿಯೂ ರಥೋತ್ಸವ ಇಲ್ಲ ತಿ.ನರಸೀಪುರ: ಕಾವೇರಿ ನದಿ ದಡದಲ್ಲಿರುವ ತಾಲ್ಲೂಕಿನ ಪ್ರಸಿದ್ಧ ಪುಣ್ಯ…