ಮೈಸೂರು : ೫೦ ;೫೦ ಅನುಪಾತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮುಡಾ ನಿವೇಶನ ಮಂಜೂರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಪತ್ನಿಗೆ ೨ ಸಾವಿರ ಬೆಲೆಯ ಭೂಮಿ ಬದಲಾಗಿ ೧೦ ಸಾವಿರಕ್ಕೂ ಹೆಚ್ಚು ಬೆಲೆಯ ಭೂಮಿಯನ್ನು ಮುಡಾದಿಂದ ಕೊಡಲಾಗಿದ್ದು, ಸಾಕಷ್ಟು ಅನುಮಾನ ಹುಟ್ಟುಹಾಕುತ್ತಿದೆ.
ನಗರದ ರಿಂಗ್ ರಸ್ತೆಯ ಹೊರವಲಯದ ದೇವನೂರು ಬಡಾವಣೆಯಲ್ಲಿ ವಶಪಡಿಸಿಕೊಂಡಿದ್ದ ಭೂಮಿ ಪ್ರಸ್ತುತ ಚರದ ಅಡಿಗೆ ೨ ರಿಂದ ೩ ಸಾವಿರ ಹಣ ನಿಗದಿ ಮಾಡಲಾಗಿದೆ. ಅದಕ್ಕೆ ಬದಲಾಗಿ ಸಿಎಂ ಪತ್ನಿ ಪಾರ್ವತಿಗೆ ವಿಜಯನಗರದ ಎರಡನೇ ಹಂತದಲ್ಲಿ ೧೪ ಸೈಟ್ ಮಂಜೂರು ಮಾಡಲಾಗಿದೆ. ಅಲ್ಲಿ ಚದರ ಅಡಿಗೆ ಕನಿಷ್ಟ ೧೦ ಸಾವಿರ ಬೆಲೆ ಇದೆ.
ಪ್ರಸ್ತುತ ವಿಜಯನಗರದ ೩ನೇ ಹಂತದ ಇ ಬ್ಲಾಕ್ ನಲ್ಲಿ ೪ , ಡಿ ಬ್ಲಾಕ್ ನಲ್ಲಿ ೨ ,ಜಿ ಬ್ಲಾಕ್ ಮತ್ತು ಸಿ ಬ್ಲಾಕ್ ನಲ್ಲಿ ತಲಾ ಒಂದು ಸೈಟ್ ಮಂಜೂರು ಮಾಡಿದ್ರೆ, ೪ನೇ ಹಂತದ ೨ನೇ ಫೇಸ್ ನಲ್ಲಿ ೬ ಸೈಟ್ ನೀಡಲಾಗಿದೆ. ಹೀಗಾಗಿ ಮುಡಾ ನೀಡಿರುವ ಬದಲಿ ನಿವೇಶನದ ಸುತ್ತ ಅನುಮಾನಗಳ ಹುತ್ತ ಬೆಳೆಯುತ್ತಿದೆ.
.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…