ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ಇಷ್ಟೊಂದು ಅಕ್ರಮ ನಡೆದಿದೆ ಎಂದು ಕೊಂಡಿರಲಿಲ್ಲ. ಇದೊಂದು ಜನಪ್ರತಿನಿಧಿಗಳು ತಲೆ ತಗ್ಗಿಸುವ ವಿಚಾರ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.
ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆ ಮೈಸೂರು ಜಿಲ್ಲಾ ಸಚಿವನಾಗಿದ್ದಾಗ. ನಾನು ಮಾಜಿ ಸಂಸದ ಪ್ರತಾಪ್ ಸಿಂಹ ಎಲ್ಲರೂ ಸೇರಿ ಮುಡಾದ ಸೈಟುಗಳ ಬಗ್ಗೆ ಮಾಹಿತಿ ಪಡೆದಿದ್ದೊ. 7200 ಸೈಟುಗಳನು ಪತ್ತೆ ಹಚ್ಚಿ ಹರಾಜು ಹಾಕಲು ತೀರ್ಮಾನ ಮಾಡಿದ್ದವು ಎಂದರು.
ಈ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅಭಿರಾಮ್ ಜಿ.ಶಂಕರ್, ಮುಡಾ ಆಯುಕ್ತ ಕಾಂತರಾಜ್ ಎಲ್ಲರೂ ಜನ ಪರ ಕೆಲಸ ಮಾಡಲು ನಿರ್ಧಾರ ಮಾಡಿದ್ದವು. ಆದರೆ ಅದು ಆಗಲಿಲ್ಲ. ಈಗ ತನಿಖೆ ನಡೆಯುತ್ತಿದೆ, ನಡೆಯಲಿ ಎಲ್ಲಾ ಅಕ್ರಮ ಹೊರ ಬರಲಿ ಎಂದರು.
ಮುಡಾ ತನಿಖೆಯನ್ನು ಜಾರಿ ನಿರ್ದೇಶಾಲಯವು ಕೈಗೆತ್ತಿಕೊಂಡಿದ್ದು, ಇದರಿಂದ ಮುಡಾ ಸ್ವಚ್ಛವಾಗಲಿದೆ ಎಂದು ಹೇಳಿದರು.
ಶೋಭಾ ಕರಂದ್ಲಾಜೆ ಚಿನ್ನವಿದ್ದಂತೆ…
ಶೋಭಾ ಕರಂದ್ಲಾಜೆ ಪುಟವಿಟ್ಟ ಚಿನ್ನವಿದ್ದಂತೆ. ಒಬ್ಬ ಹೆಣ್ಣುಮಗಳ ಬಗ್ಗೆ ಮತಾನಾಡುವುದು ಅವರು ಕೀಳುಮಟ್ಟ ಭಾವನೆಯನ್ನು ತೋರಿಸುತ್ತದೆ. ಅವರ ಘನತೆಗೆ ಇದು ತಕ್ಕದ್ದಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ವಿರುದ್ಧ ಸೋಮಣ್ಣ ಕಿಡಿಕಾರಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…