muharram festival celebration in periyapatna
ಪಿರಿಯಾಪಟ್ಟಣ : ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೊಹರಂ ಆಚರಣೆಯ ಅಂಗವಾಗಿ ಶಿಯಾ ಮುಸ್ಲಿಮರು ರಕ್ತ ಹರಿಸಿ ಭಕ್ತಿ ಸಮರ್ಪಿಸಿದರು.
ಮೊಹರಂ ಆಚರಣೆಯ ಹಿನ್ನೆಲೆಯಲ್ಲಿ ಮಸೀದಿಯಿಂದ ಮೆರವಣಿಗೆ ಹೊರಟ ಶಿಯಾ ಮುಸ್ಲಿಮರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಿಳಿಯ ಕುದುರೆ ಹಾಗೂ ದೇವರ ಮೂರ್ತಿಗಳನ್ನು ಹೊತ್ತು ಮೆರವಣಿಗೆ ನಡೆಸಿದರು.
ನಂತರ ಪ್ರಮುಖ ರಸ್ತೆ, ವೃತ್ತಗಳಲ್ಲಿ ಮೈಮೇಲೆ ಚಾಕು, ಮತ್ತಿತರ ಹರಿತ ಆಯುಧಗಳಿಂದ ತಮ್ಮನ್ನು ಹೊಡೆದುಕೊಳ್ಳುವ ಮೂಲಕ ರಕ್ತ ಹರಿಸಿ ಭಕ್ತಿ ಸಮರ್ಪಿಸಿದರು. ಹಲವಾರು ಹಿಂದುಗಳು ಕೂಡ ಮೆರವಣಿಗೆ ಬರುತ್ತಿದ್ದ ಮುಸ್ಲಿಂ ದೇವರಿಗೆ ಪೂಜೆ ಸಲ್ಲಿಸಿ ಪ್ರಸಾದ ಪಡೆದು, ನವಿಲುಗರಿಯ ಆಶೀರ್ವಾದ ಪಡೆದಿದ್ದು ವಿಶೇಷವಾಗಿತ್ತು.
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…