ಮೈಸೂರು

ಮೊಹರಂ : ರಕ್ತ ಹರಿಸಿ ಭಕ್ತಿ ಸಪರ್ಮಣೆ

ಪಿರಿಯಾಪಟ್ಟಣ : ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೊಹರಂ ಆಚರಣೆಯ ಅಂಗವಾಗಿ ಶಿಯಾ ಮುಸ್ಲಿಮರು ರಕ್ತ ಹರಿಸಿ ಭಕ್ತಿ ಸಮರ್ಪಿಸಿದರು.

ಮೊಹರಂ ಆಚರಣೆಯ ಹಿನ್ನೆಲೆಯಲ್ಲಿ ಮಸೀದಿಯಿಂದ ಮೆರವಣಿಗೆ ಹೊರಟ ಶಿಯಾ ಮುಸ್ಲಿಮರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಿಳಿಯ ಕುದುರೆ ಹಾಗೂ ದೇವರ ಮೂರ್ತಿಗಳನ್ನು ಹೊತ್ತು ಮೆರವಣಿಗೆ ನಡೆಸಿದರು.

ನಂತರ ಪ್ರಮುಖ ರಸ್ತೆ, ವೃತ್ತಗಳಲ್ಲಿ ಮೈಮೇಲೆ ಚಾಕು, ಮತ್ತಿತರ ಹರಿತ ಆಯುಧಗಳಿಂದ ತಮ್ಮನ್ನು ಹೊಡೆದುಕೊಳ್ಳುವ ಮೂಲಕ ರಕ್ತ ಹರಿಸಿ ಭಕ್ತಿ ಸಮರ್ಪಿಸಿದರು. ಹಲವಾರು ಹಿಂದುಗಳು ಕೂಡ ಮೆರವಣಿಗೆ ಬರುತ್ತಿದ್ದ ಮುಸ್ಲಿಂ ದೇವರಿಗೆ ಪೂಜೆ ಸಲ್ಲಿಸಿ ಪ್ರಸಾದ ಪಡೆದು, ನವಿಲುಗರಿಯ ಆಶೀರ್ವಾದ ಪಡೆದಿದ್ದು ವಿಶೇಷವಾಗಿತ್ತು.

ಆಂದೋಲನ ಡೆಸ್ಕ್

Recent Posts

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

13 seconds ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

5 mins ago

ಜೆನ್ ಝೀಗಳಿಗೆ ಒಂದೆಡೆ ದೇಶಾಭಿಮಾನ; ಮತ್ತೊಂದೆಡೆ ಅಸಮಾಧಾನ

ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ…

10 mins ago

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

13 hours ago