ಮೈಸೂರು : ಶ್ರೀ ಅಂತರ್ಮನ ಆಚಾರ್ಯ 108 ಮುನಿಶ್ರೀ ಪ್ರಸನ್ನ ಸಾಗರ್ ಜೀ ಮಹಾರಾಜ್ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿ ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದರು.
ಆಶ್ರಮದ ಶುಕವನಕ್ಕೆ ಭೇಟಿ ನೀಡಿದ ಆಚಾರ್ಯರಿಗೆ ಶ್ರೀ ಗಣಪತಿ ಸಚ್ಚಿದಾನಂದ ಶ್ರೀಗಳು ಆತ್ಮೀಯವಾಗಿ ಸ್ವಾಗತಿಸಿದರು.
ಈ ವೇಳೆ ಆಚಾರ್ಯರ ಶಿಷ್ಯ ವೃಂದ. ಆಶ್ರಮದ ಪ್ರಸಾದ್, ಹಿರಿಯ ವಕೀಲರು ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಸಂಪಾದಕರಾದ ಎಚ್ ಎನ್ ವೆಂಕಟೇಶ್, ಹಿರಿಯ ವಕೀಲರು ಉದ್ಯಮಿಗಳಾದ ಎಂ ಡಿ ಹರೀಶ್ ಕುಮಾರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಜಯಪದ್ಮ ಹೆಗ್ಡೆ, ಸೊಸೆ ಮೊನಿಷಾ ಹೆಗ್ಡೆ, ಪುತ್ರ ಅಭಿಷೇಕ ಹೆಗ್ಡೆ ಮಾಜಿ ಶಾಸಕ ದಿವಂಗತ ವಾಸು ಪುತ್ರ ರಿತೇಶ್ ಗೌಡ ಸೇರಿ ಹಲವರು ಹಾಜರಿದ್ದರು.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…