ಮೈಸೂರು : ಶ್ರೀ ಅಂತರ್ಮನ ಆಚಾರ್ಯ 108 ಮುನಿಶ್ರೀ ಪ್ರಸನ್ನ ಸಾಗರ್ ಜೀ ಮಹಾರಾಜ್ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿ ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದರು.
ಆಶ್ರಮದ ಶುಕವನಕ್ಕೆ ಭೇಟಿ ನೀಡಿದ ಆಚಾರ್ಯರಿಗೆ ಶ್ರೀ ಗಣಪತಿ ಸಚ್ಚಿದಾನಂದ ಶ್ರೀಗಳು ಆತ್ಮೀಯವಾಗಿ ಸ್ವಾಗತಿಸಿದರು.
ಈ ವೇಳೆ ಆಚಾರ್ಯರ ಶಿಷ್ಯ ವೃಂದ. ಆಶ್ರಮದ ಪ್ರಸಾದ್, ಹಿರಿಯ ವಕೀಲರು ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಸಂಪಾದಕರಾದ ಎಚ್ ಎನ್ ವೆಂಕಟೇಶ್, ಹಿರಿಯ ವಕೀಲರು ಉದ್ಯಮಿಗಳಾದ ಎಂ ಡಿ ಹರೀಶ್ ಕುಮಾರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಜಯಪದ್ಮ ಹೆಗ್ಡೆ, ಸೊಸೆ ಮೊನಿಷಾ ಹೆಗ್ಡೆ, ಪುತ್ರ ಅಭಿಷೇಕ ಹೆಗ್ಡೆ ಮಾಜಿ ಶಾಸಕ ದಿವಂಗತ ವಾಸು ಪುತ್ರ ರಿತೇಶ್ ಗೌಡ ಸೇರಿ ಹಲವರು ಹಾಜರಿದ್ದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…