ಮೈಸೂರು : ಶ್ರೀ ಅಂತರ್ಮನ ಆಚಾರ್ಯ 108 ಮುನಿಶ್ರೀ ಪ್ರಸನ್ನ ಸಾಗರ್ ಜೀ ಮಹಾರಾಜ್ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿ ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದರು.
ಆಶ್ರಮದ ಶುಕವನಕ್ಕೆ ಭೇಟಿ ನೀಡಿದ ಆಚಾರ್ಯರಿಗೆ ಶ್ರೀ ಗಣಪತಿ ಸಚ್ಚಿದಾನಂದ ಶ್ರೀಗಳು ಆತ್ಮೀಯವಾಗಿ ಸ್ವಾಗತಿಸಿದರು.
ಈ ವೇಳೆ ಆಚಾರ್ಯರ ಶಿಷ್ಯ ವೃಂದ. ಆಶ್ರಮದ ಪ್ರಸಾದ್, ಹಿರಿಯ ವಕೀಲರು ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಸಂಪಾದಕರಾದ ಎಚ್ ಎನ್ ವೆಂಕಟೇಶ್, ಹಿರಿಯ ವಕೀಲರು ಉದ್ಯಮಿಗಳಾದ ಎಂ ಡಿ ಹರೀಶ್ ಕುಮಾರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಜಯಪದ್ಮ ಹೆಗ್ಡೆ, ಸೊಸೆ ಮೊನಿಷಾ ಹೆಗ್ಡೆ, ಪುತ್ರ ಅಭಿಷೇಕ ಹೆಗ್ಡೆ ಮಾಜಿ ಶಾಸಕ ದಿವಂಗತ ವಾಸು ಪುತ್ರ ರಿತೇಶ್ ಗೌಡ ಸೇರಿ ಹಲವರು ಹಾಜರಿದ್ದರು.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…