ಮೈಸೂರು: ಕಳೆದ 32 ದಿನಗಳಲ್ಲಿ 7 ದೊಡ್ಡ ಹುಲಿಗಳು ಹಾಗೂ 8 ಮರಿಹುಲಿಗಳನ್ನು ಸೆರೆಹಿಡಿಯಲಾಗಿದೆ ಎಂದು ಡಿಸಿಎಫ್ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಮೈಸೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ವರ್ ಅವರು, ಅಕ್ಟೋಬರ್.16ರಂದು ಬಡಗಲಪುರದ ರೈತನ ಮೇಲೆ ನಡೆದ ಹುಲಿ ದಾಳಿಯಿಂದ ಶುರುವಾದ ಬೇಟೆ ಅಲ್ಲಿಂದ ಇಲ್ಲಿಯವರೆಗೆ 3 ಜನ ರೈತರನ್ನು ಬಲಿ ಪಡೆದಿದೆ.
ದಾಳಿ ನಡೆಸಿದ ಹುಲಿ ಸೇರಿದಂತೆ ಕಾಡಂಚಿನ ಗ್ರಾಮಗಳಲ್ಲಿ ಇರುವ ಸುಮಾರು 7 ದೊಡ್ಡ ಹುಲಿ ಹಾಗೂ 8 ಮರಿ ಹುಲಿಗಳು ಸೇರಿದಂತೆ ಒಟ್ಟು15 ಹುಲಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ಮಾಹಿತಿ ನೀಡಿದರು.
ಮುಳ್ಳೂರು ರೈತನ ಮೇಲೆ ದಾಳಿ ಮಾಡಿದ ಹೆಣ್ಣು ಹುಲಿ ಹಾಗೂ ಮೂರು ಮರಿಗಳನ್ನು ಸೆರೆಹಿಡಿಯಲಾಗಿದ್ದು, ಅವುಗಳೆಲ್ಲಾ ಆರೋಗ್ಯವಾಗಿದೆ ಎಂದು ಹೇಳಿದರು.
ಮೈಸೂರು: ಅಪಾರ್ಟ್ಮೆಂಟ್ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು…