ಮೈಸೂರು: ಕಳೆದ 32 ದಿನಗಳಲ್ಲಿ 7 ದೊಡ್ಡ ಹುಲಿಗಳು ಹಾಗೂ 8 ಮರಿಹುಲಿಗಳನ್ನು ಸೆರೆಹಿಡಿಯಲಾಗಿದೆ ಎಂದು ಡಿಸಿಎಫ್ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಮೈಸೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ವರ್ ಅವರು, ಅಕ್ಟೋಬರ್.16ರಂದು ಬಡಗಲಪುರದ ರೈತನ ಮೇಲೆ ನಡೆದ ಹುಲಿ ದಾಳಿಯಿಂದ ಶುರುವಾದ ಬೇಟೆ ಅಲ್ಲಿಂದ ಇಲ್ಲಿಯವರೆಗೆ 3 ಜನ ರೈತರನ್ನು ಬಲಿ ಪಡೆದಿದೆ.
ದಾಳಿ ನಡೆಸಿದ ಹುಲಿ ಸೇರಿದಂತೆ ಕಾಡಂಚಿನ ಗ್ರಾಮಗಳಲ್ಲಿ ಇರುವ ಸುಮಾರು 7 ದೊಡ್ಡ ಹುಲಿ ಹಾಗೂ 8 ಮರಿ ಹುಲಿಗಳು ಸೇರಿದಂತೆ ಒಟ್ಟು15 ಹುಲಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ಮಾಹಿತಿ ನೀಡಿದರು.
ಮುಳ್ಳೂರು ರೈತನ ಮೇಲೆ ದಾಳಿ ಮಾಡಿದ ಹೆಣ್ಣು ಹುಲಿ ಹಾಗೂ ಮೂರು ಮರಿಗಳನ್ನು ಸೆರೆಹಿಡಿಯಲಾಗಿದ್ದು, ಅವುಗಳೆಲ್ಲಾ ಆರೋಗ್ಯವಾಗಿದೆ ಎಂದು ಹೇಳಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…