ಮೈಸೂರು: ಕಳೆದ 32 ದಿನಗಳಲ್ಲಿ 7 ದೊಡ್ಡ ಹುಲಿಗಳು ಹಾಗೂ 8 ಮರಿಹುಲಿಗಳನ್ನು ಸೆರೆಹಿಡಿಯಲಾಗಿದೆ ಎಂದು ಡಿಸಿಎಫ್ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಮೈಸೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ವರ್ ಅವರು, ಅಕ್ಟೋಬರ್.16ರಂದು ಬಡಗಲಪುರದ ರೈತನ ಮೇಲೆ ನಡೆದ ಹುಲಿ ದಾಳಿಯಿಂದ ಶುರುವಾದ ಬೇಟೆ ಅಲ್ಲಿಂದ ಇಲ್ಲಿಯವರೆಗೆ 3 ಜನ ರೈತರನ್ನು ಬಲಿ ಪಡೆದಿದೆ.
ದಾಳಿ ನಡೆಸಿದ ಹುಲಿ ಸೇರಿದಂತೆ ಕಾಡಂಚಿನ ಗ್ರಾಮಗಳಲ್ಲಿ ಇರುವ ಸುಮಾರು 7 ದೊಡ್ಡ ಹುಲಿ ಹಾಗೂ 8 ಮರಿ ಹುಲಿಗಳು ಸೇರಿದಂತೆ ಒಟ್ಟು15 ಹುಲಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ಮಾಹಿತಿ ನೀಡಿದರು.
ಮುಳ್ಳೂರು ರೈತನ ಮೇಲೆ ದಾಳಿ ಮಾಡಿದ ಹೆಣ್ಣು ಹುಲಿ ಹಾಗೂ ಮೂರು ಮರಿಗಳನ್ನು ಸೆರೆಹಿಡಿಯಲಾಗಿದ್ದು, ಅವುಗಳೆಲ್ಲಾ ಆರೋಗ್ಯವಾಗಿದೆ ಎಂದು ಹೇಳಿದರು.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…