Transparent umbrella under heavy rain against water drops splash background. Rainy weather concept.
ಮೈಸೂರು: ಜಿಲ್ಲೆಯ ವಿವಿಧೆಡೆ ನಿನ್ನೆ(ಜೂ.1) ಸಂಜೆ ಸುರಿದ ಭಾರಿ ಮಳೆಗೆ ನೂರಾರು ಎಕರೆಯ ಬೆಳೆಗಳು ನಾಶವಾಗಿದ್ದು, ಮರಗಳು ಧರೆಗುರುಳಿ ಅವಾಂತರ ಸೃಷ್ಟಿಸಿದೆ. ಹೂಣಸೂರಿನ ಹಲವೆಡೆ ಭಾರಿ ಮಳೆ ಯಾಗಿದ್ದು ಶುಂಠಿ, ತಂಬಾಕು, ಮುಸುಕಿನ ಜೋಳದ ಬೆಳೆಗಳು ನಾಶವಾಗಿದೆ.
ಜಿಲ್ಲೆಯ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ, ಡೊಡ್ಡ ಹೊಮ್ಮ ಸೇರಿದಂತೆ ಹಲವೆಡೆ ಭರ್ಜರಿ ಮಳೆಯಾಗಿದೆ. ಗಾಳಿಯೊಂದಿಗೆ ಬಂದ ಮಳೆ ಹತ್ತಾರು ಎಕರೆಯ ಬಾಳೆ ಬೆಳೆಯನ್ನು ನಾಶಪಡಿಸಿದೆ. ಚಿಕ್ಕಹೊಮ್ಮ ಗ್ರಾಮದ ನಾಗೇಂದ್ರ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಅಂದಾಜು ಎರಡು ಸಾವಿರ ಬಾಳೆ ಬೆಳೆ ನೆಲಕಚ್ಚಿದೆ. ಇನ್ನೇನು ಕಾಟಾವಿನ ಹಂತದಲ್ಲಿದ್ದ ಬಾಳೆಗಿಡಗಳು ವರ್ಷಧಾರೆಯಿಂದ ನಾಶವಾದ ಬಗ್ಗ ರೈತ ನಾಗೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. ಲಕ್ಷಾಂತರ ರೂಪಾಯಿ ನಷ್ಟಕ್ಕೊಳಗಾದ ರೈತರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…