ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಜಾಸ್ತಿಯಾಗಿದ್ದು, ಜನರು ಆತಂಕದಲ್ಲೇ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ.
ಮೈಸೂರಿನ ಹೊರವಲಯದ ಬೆಳವಾಡಿ ಗ್ರಾಮದ ಕೆರೆ ಪಾಪಣ್ಣ ಎಂಬುವವರ ಮನೆ ಸಮೀಪವೇ ಚಿರತೆಯೊಂದು ಬೀದಿ ನಾಯಿಯನ್ನು ಹೊತ್ತೊಯ್ದಿದೆ.
ಇದನ್ನು ಓದಿ: ಬೋನಿಗೆ ಬಿದ್ದ ಗಂಡು ಚಿರತೆ : ಗ್ರಾಮಸ್ಥರ ಆತಂಕ ದೂರ
ಚಿರತೆ ದಾಳಿ ಮಾಡುವಾಗ ನಾಲ್ಕೈದು ನಾಯಿಗಳು ಕೂಗಾಟ ನಡೆಸಿದ್ದು, ಒಂದು ನಾಯಿಯನ್ನು ಎಳೆದೊಯ್ದು ತಿಂದು ಹಾಕಿದೆ.
ಈ ದೃಶ್ಯ ಮನೆಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ದಾಳಿಯಿಂದ ಭಯಭೀತರಾಗಿರುವ ಗ್ರಾಮಸ್ಥರು ಹೆಚ್ಚಿನ ಅನಾಹುತ ಆಗುವ ಮುನ್ನವೇ ಚಿರತೆಯನ್ನು ಸೆರೆ ಹಿಡಿಯಲು ಕ್ರಮ ವಹಿಸಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…