ಮೈಸೂರು : ಪಾರ್ಶ್ವವಾಯು ಪೀಡಿತ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಹೆಬ್ಬಾಳಿನ ಲಕ್ಷ್ಮಿಕಾಂತನಾಗರದಲ್ಲಿ ಜರುಗಿದೆ.
ಹೆಬ್ಬಾಳಿನ ಲಕ್ಷ್ಮಿಕಾಂತ ನಗರದ ನಿವಾಸಿ ರಾಜು (೫೩) ಮೃತಪಟ್ಟವರು.
ಇವರ ಸಾವಿಗೆ ನೆರೆ ಮನೆಯ ನಿವಾಸಿಗಳಾದ ಶ್ರೀನಿವಾಸ ಮತ್ತು ಮಂಜುಳಾ ದಂಪತಿ ಕಾರಣ ಎಂದು ಆರೋಪಿಸಿ ಮೃತರ ಪತ್ನಿ ದೂರು ನೀಡಿದ್ದು, ಹೆಬ್ಬಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನನ್ನ ಪತಿ ಸೆಲ್ಛಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ತಕ್ಷಣ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವಿಡಿಯೋದಲ್ಲಿ ಹೇಳಿರುವಂತೆ ಆತ್ಮಹತ್ಯೆಗೆ ನೆರೆಯ ನಿವಾಸಿಗಳಾದ ಶ್ರೀನಿವಾಸ ಮತ್ತು ಮಂಜುಳಾ ದಂಪತಿ ಕಾರಣ ಎಂದು ಮೃತರ ಪತ್ನಿ ಜಯಪ್ರದ ದೂರಿನಲ್ಲಿ ತಿಳಿಸಿದ್ದಾರೆ.
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…
ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…
ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…
‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…
ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…