ಮೈಸೂರು : ಯೋಧನೊಬ್ಬ ಕುಡಿದ ಮತ್ತಿನಲ್ಲಿ ತಮ್ಮ ಮನೆಗೆ ಬೆಂಕಿ ಹಚ್ಚಿದ ಘಟನೆ ನಗರದ ಮಧುವನ ಬಡವಾಣೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಮಾಜಿ ಸಿ.ಆರ್. ಪಿ. ಎಫ್ ನಿವೃತ್ತ ಯೋದ ಎನ್.ಗುರುವಿನಿಂದ ಕೃತ್ಯ.
ಕುಡಿಯಲು ಹೆಂಡತಿ ಬಳಿ ಹಣ ಕೇಳಿದ್ದಾಗ ಆಕೆ ದುಡ್ಡು ಕೊಡದೆ ಮನೆಯಲ್ಲೇ ಕೂಡಿ ಹಾಕಿದ್ದಳು. ಈ ವೇಳೆ ಆತ ಮನೆಯ ರೂಂನ ಹಾಸಿಗೆಗೆ ಬೆಂಕಿ ಹಚ್ಚಿದ್ದಾನೆ. ಪರಿಣಾಮ ಮನೆಯ ತುಂಬ ಹೊಗೆ ಆವರಿಸಿದೆ. ಈ ಹಿನ್ನಲೆ ಗಾಬರಿಗೊಂಡ ಅಕ್ಕಪಕ್ಕದ ನಿವಾಸಿಗಳು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಿದ್ದಾರೆ.
ಯಾರಿಗೂ ಯಾವುದೇ ಪ್ರಾಣ ಹಾನಿ ಆಗಿಲ್ಲ. ಮನೆಯ ಕೆಲ ಸಣ್ಣಪುಟ್ಟ ಸಾಮಾನುಗಳು ಬೆಂಕಿಗಾಹುತಿಯಾಗಿವೆ.
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…
ಕಾಬೂಲ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್…
ಅಹಮದಬಾದ್ : 47,000 ಟನ್ ಎಲ್ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.17) ತಲುಪಿರುವುದಾಗಿ ವರದಿಯಾಗಿದೆ.…
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ…
ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…