ಮೈಸೂರು : ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರು ತಾಲೂಕಿನ ಬೋರೆ ಆನಂದರೂ ಗ್ರಾಮದಲ್ಲಿ ಶನಿವಾರ ನಡೆದಿದೆ.
ಮನೆಗೆ ಆಕಸ್ಮಿಕ ಬೆಂಕಿ ಬಿದ್ದಿದ್ದು, ಮನೆ ಸುಟ್ಟು ಕರಗಲಾಗಿವೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಅನಾಹುತ ತಪ್ಪಿದೆ.
ಗ್ರಾಮದ ಆನಂದೂರು ಶನಿವಾರೆಗೌಡ, ವೆಂಕಟೇಶ್ಗೌಡ ಮತ್ತು ಶ್ರೀನಿವಾಸಗೌಡ ಎಂಬುವವರ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮೂರು ಮನೆಯಲ್ಲಿ ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ.
ಮಾಹಿತಿ ಅರಿತ ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…