ಮೈಸೂರು : ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಜನರ ಜೀವನ ಮಟ್ಟವನ್ನು ಸುಧಾರಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷರಾದ ಅರುಣ್ ಕುಮಾರ್ ಹೇಳಿದರು.
ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ 5 ಗ್ಯಾರಂಟಿ ಯೋಜನೆಗನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಎಲ್ಲರೂ ಸಮನ್ವಯದಿಂದ ಕೆಲಸ ಮಾಡಬೇಕು ತಾಂತ್ರಿಕ ಸಮಸ್ಯೆಗಳಿಗೆ ತಕ್ಷಣದಿಂದ ಪರಿಹಾರ ಕ್ರಮಕೈಗೊಂಡು ಅರ್ಹ ಫಲಾನುಭಗಳಿಗೆ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳುಬೇಕು ಎಂದರು.
ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗ ಯುಕೇಶ್ ಕುಮಾರ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರ ಉಪಾಧ್ಯಕ್ಷರುಗಳು, ಸದಸ್ಯರುಗಳು ಹಾಗೂ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು ಗ್ಯಾರಂಟಿ ಯೋಜನೆಗಳ ಯಶೋಗತ ಯಶೋಗಾಥೆಗಳು, ವಿಡಿಯೋ ತುಣುಕುಗಳನ್ನು ಸಭೆಯಲ್ಲಿ ಪ್ರದರ್ಶಿಸಲಾಯಿತು.
ವಿಲ್ಫೆಡ್ ಡಿಸೋಜಾ ಏಪ್ರಿಲ್ 24, ಈ ದಿನ ‘ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್’. ದೇಶವೇ ಈ ದಿನವನ್ನು ಆಚರಿಸುವ…
ಮೈಸೂರಿನ ರಾಮಾನುಜ ರಸ್ತೆಯ ಅಶ್ವಿನಿ ಫಾರ್ಮಾ ಬಳಿ ಇರುವ ದೊಡ್ಡ ಮೋರಿಯಲ್ಲಿದ್ದ ಹೂಳನ್ನು ಪಾಲಿಕೆ ಸಿಬ್ಬಂದಿ ಮೇಲೆತ್ತಿ ಚರಂಡಿಯ ಪಕ್ಕದಲ್ಲೇ…
ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಅಂಬೇಡ್ಕರ್ ಅವರ 134ನೇ ಜಯಂತಿ ಪ್ರಯುಕ್ತ ಹಾಕಿದ್ದ ಫ್ಲೆಕ್ಸ್ ಗಳನ್ನು ದುಷ್ಕರ್ಮಿಗಳು ಹರಿದು ವಿರೂಪಗೊಳಿಸಿರುವುದು…
ಓದುಗರ ಪತ್ರ | ಡುಬ್ಬ ನಿರ್ಮಿಸಿ ಮೈಸೂರಿನ ವಿಜಯನಗರ ನೀರಿನ ಟ್ಯಾಂಕ್ನಿಂದ ತ್ರಿನೇತ್ರ ವೃತ್ತದ ಕಡೆ ಸಾಗುವ ಮುಖ್ಯ ರಸ್ತೆಯಲ್ಲಿ…
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) 309 ಏರ್ ಟ್ರಾಫಿಕ್ ಕಂಟ್ರೋಲರ್ (Air Traffic Controller) (ಜೂನಿಯರ್ ಎಕ್ಸಿಕ್ಯುಟಿವ್) ಹುದ್ದೆಗಳಿಗೆ…
ಹನೂರು : ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ…