ಮೈಸೂರು

ಮೈಸೂರು ವಸ್ತು ಪ್ರದರ್ಶನ: ವಾರ್ತಾ ಇಲಾಖೆಗೆ ತೃತೀಯ ಬಹುಮಾನ

ಮೈಸೂರು: ದಸರಾ 2024 ರ ವಸ್ತು ಪ್ರದರ್ಶನದಲ್ಲಿ ರಾಜ್ಯ ಸರ್ಕಾರದ ಇಲಾಖೆಗಳ ವಿಭಾಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ತೃತೀಯ ಬಹುಮಾನ ದೊರೆತಿದೆ.

ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಜನಸಾಮಾನ್ಯರ ಬದುಕಿನಲ್ಲಿ ಆಗುತ್ತಿರುವ ಗುಣಾತ್ಮಕ ಬದಲಾವಣೆಗಳು,ಮಹಿಳಾ ಸಬಲೀಕರಣಕ್ಕೆ ದೊರೆಯುತ್ತಿರುವ ಪ್ರೋತ್ಸಾಹ , ಯವಜನರಿಗೆ ಸಿಗುತ್ತಿರುವ ಭರವಸೆ ಮೊದಲಾದ ಅಂಶಗಳನ್ನು ಪರಿಣಾಮಕಾರಿಯಾಗಿ ವಸ್ತು ಪ್ರದರ್ಶನದಲ್ಲಿ ಇಲಾಖೆ ನಿರ್ಮಿಸಿದ್ದ ಮಳಿಗೆಯಲ್ಲಿ ಆಕರ್ಷಕ ವಿನ್ಯಾಸಗಳನ್ನು ಅನಾವರಣಗೊಳಿಸಲಾಗಿತ್ತು.

ಇಂದು ಸಂಜೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಆಯೂಬ್ ಖಾನ್ ಅವರು ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ದೇಶ್ವರಪ್ಪ ಹಾಗೂ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ  ಗೌರವಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರೈತರ ಹಿತರಕ್ಷಣೆಗೆ ಕೇಂದ್ರದ ಕದ ತಟ್ಟಿದ ಚಲುವರಾಯಸ್ವಾಮಿ : ತುರ್ತು ಪರಿಹಾರಕ್ಕೆ ಮನವಿ

ಬೆಂಗಳೂರು :  ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7)  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…

1 hour ago

ಮೈಸೂರು | ಪಿಸಿ ಮೇಲೆ ಹಲ್ಲೆ, ಮೊಬೈಲ್‌ ದೋಚಿದ ಖದೀಮರು ; ನಾಲ್ವರ ಬಂಧನ

ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್…

1 hour ago

ಫಿಟ್‌ ಮೈಸೂರು ವಾಕ್‌ಥಾನ್‌ಗೆ ಮೈಸೂರು ಸಜ್ಜು

 ಸಾವಿರಾರು ಹೆಜ್ಜೆಗಳೊಂದಿಗೆ ಆರೋಗ್ಯದ ಸಂದೇಶ ಜ.11ರಂದು ನಡೆಯಲಿರುವ ಜಾಗೃತಿ ಅಭಿಯಾನ ಮೈಸೂರು : ಹಲವು ಮೊದಲುಗಳಿಗೆ ನಾಂದಿ ಹಾಡಿರುವ ಸಾಂಸ್ಕೃತಿಕ…

1 hour ago

ಹಿಮದಿಂದ ಆವೃತವಾದ ಕೇದರನಾಥ

ರಾಂಚಿ : ಉತ್ತರ ಭಾರತವು ತೀವ್ರ ಶೀತಗಾಳಿಗೆ ತತ್ತರಿಸಿದ್ದು, ಭಾರೀ ಹಿಮಪಾತದಿಂದ ಪಟ್ಟಣಗಳು, ದೇವಾಲಯಗಳು ಮತ್ತು ಸುತ್ತಮುತ್ತಲಿನ ಬೆಟ್ಟಗಳು ದಟ್ಟ…

1 hour ago

ಹುಲಿ ದಾಳಿಗೆ ಹಸು ಬಲಿ : ವ್ಯಾಘ್ರ ಸೆರೆಗೆ ಗ್ರಾಮಸ್ಥರ ಒತ್ತಾಯ

ಸಿದ್ದಾಪುರ : ವಿರಾಜಪೇಟೆ ತಾಲೂಕು ಮಠ ಗ್ರಾಮದಲ್ಲಿ ಬುಧವಾರ ಸಂಜೆ ಹುಲಿಯೊಂದು ಹಾಲು ಕರೆಯುವ ಹಸುವಿನ ಮೇಲೆ ದಾಳಿ ನಡೆಸಿ…

1 hour ago

ಹಂತ ಹಂತವಾಗಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ,ಟ್ರಾಮಾ ಸೆಂಟರ್ ಸ್ಥಾಪನೆ : ಸಿಎಂ ಭರವಸೆ

ಹಾವೇರಿ  : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ…

2 hours ago