ಮೈಸೂರು: ದಸರಾ 2024 ರ ವಸ್ತು ಪ್ರದರ್ಶನದಲ್ಲಿ ರಾಜ್ಯ ಸರ್ಕಾರದ ಇಲಾಖೆಗಳ ವಿಭಾಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ತೃತೀಯ ಬಹುಮಾನ ದೊರೆತಿದೆ.
ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಜನಸಾಮಾನ್ಯರ ಬದುಕಿನಲ್ಲಿ ಆಗುತ್ತಿರುವ ಗುಣಾತ್ಮಕ ಬದಲಾವಣೆಗಳು,ಮಹಿಳಾ ಸಬಲೀಕರಣಕ್ಕೆ ದೊರೆಯುತ್ತಿರುವ ಪ್ರೋತ್ಸಾಹ , ಯವಜನರಿಗೆ ಸಿಗುತ್ತಿರುವ ಭರವಸೆ ಮೊದಲಾದ ಅಂಶಗಳನ್ನು ಪರಿಣಾಮಕಾರಿಯಾಗಿ ವಸ್ತು ಪ್ರದರ್ಶನದಲ್ಲಿ ಇಲಾಖೆ ನಿರ್ಮಿಸಿದ್ದ ಮಳಿಗೆಯಲ್ಲಿ ಆಕರ್ಷಕ ವಿನ್ಯಾಸಗಳನ್ನು ಅನಾವರಣಗೊಳಿಸಲಾಗಿತ್ತು.
ಇಂದು ಸಂಜೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಆಯೂಬ್ ಖಾನ್ ಅವರು ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ದೇಶ್ವರಪ್ಪ ಹಾಗೂ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…