ಉತ್ತರ ಪ್ರದೇಶ: ಮೈಸೂರಿನ ಖ್ಯಾತ ಶಿಲ್ಪಿ, ಬಾಲರಾಮ ನಿರ್ಮಾತೃ ಅರುಣ್ ಯೋಗಿರಾಜ್ ಅವರಿಗೆ ಉತ್ತರ ಪ್ರದೇಶದ ಸಂಸ್ಕೃತಿ ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗಿದೆ.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅರುಣ್ ಯೋಗಿರಾಜ್ ಅವರಿಗೆ ಡಾಕ್ಟರ್ ಆಫ್ ಫಿಲಾಸಪಿ (ಡಿ. ಫಿಲ್) ಪ್ರಧಾನ ಮಾಡಿ ಗೌರವಿಸಿದರು.
ಅರುಣ್ ಯೋಗಿರಾಜ್ ಅವರ ಕಲೆ, ವಾಸ್ತುಶಿಲ್ಪಕಲೆಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.
2008ರಿಂದ ಶಿಲ್ಪಕಲೆಗೆ ತಮ್ಮನ್ನು ತಾವು ತೊಡಗಿಸಿಕೊಂಡ ಅರುಣ್, ನೇತಾಜಿ ಸುಭಾಷ್ ಚಂದ್ರಬೋಸ್ ಅವರ 125ನೇ ಜನ್ಮ ದಿನಾಚರಣೆ ವಿಶೇಷ ಮೂರ್ತಿ ಕೆತ್ತನೆ ಮಾಡಿ, ಅಮರ್ ಜವಾನ್ ಜ್ಯೂತಿ ಇಂಭಾಗ ಇಂಡಿಯಾ ಗೇಟ್ನಲ್ಲಿ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಇದರ ಜೊತೆಗೆ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮನ ಮೂರ್ತಿ, ಶಂಕರಾಚಾರ್ಯರ ಮೂರ್ತಿಯನ್ನು ಸಹಾ ಕೆತ್ತಿದ ಹಿರಿಮೆ ಅರುಣ್ ಯೋಗಿರಾಜ್ ಅವರಿಗಿದೆ.
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ…
ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್ವೊಂದು…
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…