ಮೈಸೂರು

ಮೈಸೂರು: ಹುಲಿ ದಾಳಿಗೆ ಬಾಲಕ ಬಲಿ

ಮೈಸೂರು : ಹಾಡ ಹಗಲೇ ಹುಲಿ ದಾಳಿಗೆ 7ವರ್ಷದ ಬಾಲಕ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್‍ಡಿ.ಕೋಟೆ ತಾಲೂಕಿನ ಸಿದ್ಧಾಪುರ ಬಳಿಯ ಕಲ್ಲಹಟ್ಟಿ ಗ್ರಾಮದಲ್ಲಿ ವರದಿಯಾಗಿದೆ.

ಕಲ್ಲಹಟ್ಟಿ ಗ್ರಾಮದ ಚರಣ್ (7) ಮೃತ ಬಾಲಕ ಎಂದು ಗುರುತಿಸಲಾಗಿದೆ.

ಜಮೀನಿನಲ್ಲಿ ಮರದ ಕೆಳಗೆ ಕುಳಿತಿದ್ದ ಬಾಲಕನ ಮೇಲೆ ಹುಲಿ ದಾಳಿ ನಡೆಸಿದೆ. ಚರಣ್ ಪೋಷಕರೊಂದಿಗೆ ತೆರಳಿ ಜಮೀನಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ. ಕೆಲಸದ ನಡುವೆ ನೋಡಿದಾಗ ಕ್ಷಣದಲ್ಲಿ ಬಾಲಕ ಚರಣ್ ಕಣ್ಮರೆಯಾಗಿದ್ದು ಅಲ್ಲಿದ್ದ ಪೋಷಕರು ಪುತ್ರನಿಗಾಗಿ ಹುಡುಕಾಡಿದ್ದಾರೆ.

ಪೋಷಕರು ಜಾಡು ಹಿಡಿದು ಹುಡುಕಿದಾಗ ಕೊಂಚ ದೂರದಲ್ಲಿ ಬಾಲಕನನ್ನು ಹುಲಿ ತಿಂದು ಹಾಕಿದ್ದು ಕಂಡು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಬಾರದಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

andolanait

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

2 hours ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

3 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

4 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

4 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

6 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

6 hours ago