ಮೈಸೂರು: ಸಂಪಾದಿಸಿದ್ದರಲ್ಲಿ ಬಡ ಜನರಿಗೆ ಇಂತಿಷ್ಟು ದಾನ ಮಾಡುವುದು ರಂಜಾನ್ ಹಬ್ಬದ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಮೈಸೂರು ಜಿಲ್ಲಾಧ್ಯಕ್ಷ ಎಂ.ರಸೂಲ್ ಆಹಾರ ಕಿಟ್ಗಳನ್ನು ವಿತರಣೆ ಮಾಡಿದರು.
ನಗರದ ಕೆಸರೆ ಕುರಿಮಂಡಿಯಲ್ಲಿ ಹಿಂದೂ-ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯದ ಸುಮಾರು 850ಕ್ಕೂ ಹೆಚ್ಚು ಮಂದಿಗೆ ರಂಜಾನ್ ಹಬ್ಬದ ಪ್ರಯುಕ್ತ ಆಹಾರ ಕಿಟ್ ಅನ್ನು ವಿತರಣೆ ಮಾಡಿದರು. ಎನ್ಆರ್ ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ತಲ್ವಾರ್ ಸಿಂಗ್, ವಳ್ಳಿ, ಹಜರತ್ ಶಬ್ಬೀರ್ ಹುಸೇನ್, ಗುಡ್ಡಪ್ಪ ಕೆಂಪರಾಜು, ಸೌಕತ್ ಅಲಿಖಾನ್, ಸೈಯದ್ -ರೂಖ್, ನವಾಜ್ ಹಾಜರಿದ್ದರು.
ಮೈಸೂರು: ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್…
ಕಲಬುರ್ಗಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್ ಮಾಡುತ್ತಿದ್ದಾನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್ ಎಂಬುವವರೇ ಮೃತಪಟ್ಟ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ…
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್ನ ಬೀದಿ ಬೀದಿಗಳಲ್ಲಿ ಬೆಂಕಿ…
ಪಾಂಡವಪುರ: ಸ್ಯಾಂಡಲ್ವುಡ್ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…