ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸಿನ ಶಕ್ತಿ ಪ್ರದರ್ಶನ ನಡೆದ ಮೈದಾನದಲ್ಲಿಯೇ ಇಂದು(ಆ.10) ಬಿಜೆಪಿ-ಜೆಡಿಎಸ್ ಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಬೃಹತ್ ವೇದಿಕೆ ಸಜ್ಜಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಹಾಗೂ ಸರ್ಕಾರದ ಹಗರಣಗಳ ಕುರಿತು ಆ.3 ರಂದು ಬೆಂಗಳೂರಿನ ಕೆಂಗೇರಿ ಸಮೀಪ ಬಿಜೆಪಿ-ಜೆಡಿಎಸ್ ಆರಂಭಿಸಿದ ಪಾದಯಾತ್ರೆ ಆ.9ರ ಸಂಜೆ ಮೈಸೂರು ತಲುಪಿದ್ದು, ಇಂದು(ಆ.10) ನಡೆಯುವ ಬೃಹತ್ ಸಮಾವೇಶದೊಂದಿಗೆ ಪಾದಯಾತ್ರೆ ಪೂರ್ಣಗೊಳ್ಳಲಿದೆ.
ನಿನ್ನೆ(ಆ.10)ನಡೆದ ಕಾಂಗ್ರೆಸ್ನ ಜನಾಂದೋಲದಲ್ಲಿ ಸಿಎಂ,ಡಿಸಿಎಂ ಹಾಗೂ ಸಚಿವರು ಮೈತ್ರಿ ಪಕ್ಷಗಳಿಗೆ ವಾಗ್ದಾಳಿ ನಡೆಸಿದ ರೀತಿಯಲ್ಲೇ ವಿಪಕ್ಷಗಳು ಕೂಡ ವಾಗ್ದಾಳಿ ನಡೆಸಲು ರಣತಂತ್ರ ರೂಪಿಸಿದ್ದಾರೆ.
ಇಂದಿನ ದೋಸ್ತಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ರಣಕಹಳೆ ಮೊಳಗಲಿದೆ. ಜೊತೆಗೆ ಕಾಂಗ್ರೆಸ್ ಅಕ್ರಮದ ಬಗ್ಗೆ ಇನ್ನಷ್ಟು ಗಟ್ಟಿ ಧ್ವನಿಯಲ್ಲಿ ಟೀಕೆಪ್ರಹಾರ ನಡೆಸುವ ಸಾಧ್ಯತೆಯಿದೆ.
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…