ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸಿನ ಶಕ್ತಿ ಪ್ರದರ್ಶನ ನಡೆದ ಮೈದಾನದಲ್ಲಿಯೇ ಇಂದು(ಆ.10) ಬಿಜೆಪಿ-ಜೆಡಿಎಸ್ ಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಬೃಹತ್ ವೇದಿಕೆ ಸಜ್ಜಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಹಾಗೂ ಸರ್ಕಾರದ ಹಗರಣಗಳ ಕುರಿತು ಆ.3 ರಂದು ಬೆಂಗಳೂರಿನ ಕೆಂಗೇರಿ ಸಮೀಪ ಬಿಜೆಪಿ-ಜೆಡಿಎಸ್ ಆರಂಭಿಸಿದ ಪಾದಯಾತ್ರೆ ಆ.9ರ ಸಂಜೆ ಮೈಸೂರು ತಲುಪಿದ್ದು, ಇಂದು(ಆ.10) ನಡೆಯುವ ಬೃಹತ್ ಸಮಾವೇಶದೊಂದಿಗೆ ಪಾದಯಾತ್ರೆ ಪೂರ್ಣಗೊಳ್ಳಲಿದೆ.
ನಿನ್ನೆ(ಆ.10)ನಡೆದ ಕಾಂಗ್ರೆಸ್ನ ಜನಾಂದೋಲದಲ್ಲಿ ಸಿಎಂ,ಡಿಸಿಎಂ ಹಾಗೂ ಸಚಿವರು ಮೈತ್ರಿ ಪಕ್ಷಗಳಿಗೆ ವಾಗ್ದಾಳಿ ನಡೆಸಿದ ರೀತಿಯಲ್ಲೇ ವಿಪಕ್ಷಗಳು ಕೂಡ ವಾಗ್ದಾಳಿ ನಡೆಸಲು ರಣತಂತ್ರ ರೂಪಿಸಿದ್ದಾರೆ.
ಇಂದಿನ ದೋಸ್ತಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ರಣಕಹಳೆ ಮೊಳಗಲಿದೆ. ಜೊತೆಗೆ ಕಾಂಗ್ರೆಸ್ ಅಕ್ರಮದ ಬಗ್ಗೆ ಇನ್ನಷ್ಟು ಗಟ್ಟಿ ಧ್ವನಿಯಲ್ಲಿ ಟೀಕೆಪ್ರಹಾರ ನಡೆಸುವ ಸಾಧ್ಯತೆಯಿದೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…