ಮೈಸೂರು: ದೋಸ್ತಿ ಪಕ್ಷಗಳ ಪಾದಯಾತ್ರೆಗೆ ಪ್ರತಿಯಾಗಿ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ಇಲ್ಲಿ ಆಯೋಜಿಸಿರುವ ಜನಾಂದೋಲನ ಕಾರ್ಯಕ್ರಮದಲ್ಲಿ ಮೈತ್ರಿ ಪಕ್ಷಗಳ ಅವಧಿಯ ಹಗರಣಗಳನ್ನು ತೆರದಿಡಲು ಮುಂದಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ದಪಡಿಸಿದ್ದಾರೆ.
ಸಿಎಂ ವಿರುದ್ಧ ಗಂಭೀರ ಆಪಾದನೆ ಹೊರಿಸಿ ಹೋರಾಟದ ಹಾದಿ ಹಿಡಿದಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ತಯಾರಿ ನಡೆಸಿದ್ದಾರೆ. ಅವರೇ ಹೇಳಿದಂತೆ ಪ್ರತಿಪಕ್ಷಗಳ ವಿರುದ್ಧದ ಹಗರಣಗಳ ಆರೋಪದ ಬಗ್ಗೆ ವಿವರವಾಗಿ ಮಾತನಾಡುವ ನಿರೀಕ್ಷೆಯಿದೆ.
ಕಾಂಗ್ರೆಸ್ನ ಈ ಬೃಹತ್ ಜನಾಂದೋಲನ ಕಾರ್ಯಕ್ರಮದಕ್ಕೆ ರಾಜ್ಯದ ಹಲವೆಡೆಯಿಂದ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ನಗರದಲ್ಲೇ ತಂಗಿರುವ ಸಿಎಂ ಸಮಾವೇಶ ಯಶಸ್ಸಿಗೆ ಕಾರ್ಯತಂತ್ರ ರೂಪಿಸಿದ್ದಾರೆ.
ರಸ್ತೆಯುದ್ದಕ್ಕೂ ಕಾಂಗ್ರೆಸ್ ನಾಯಕರ ಬ್ಯಾನರ್, ಕಟೌಟ್ ಗಳು ರಾರಾಜಿಸುತ್ತಿವೆ. ಸಮಾವೇಶದ ಸುತ್ತಲು ಪೊಲೀಸ್ ಬಂದೊಬಸ್ತ್ ಏರ್ಪಡು ಮಾಡಲಾಗಿದೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…