ಮೈಸೂರು

ಮೈಸೂರು: ಶಕ್ತಿ ಪ್ರದರ್ಶನಕ್ಕೆ ʼಕೈʼ ಸಜ್ಜು

ಮೈಸೂರು: ದೋಸ್ತಿ ಪಕ್ಷಗಳ ಪಾದಯಾತ್ರೆಗೆ ಪ್ರತಿಯಾಗಿ ಆಡಳಿತಾರೂಢ ಕಾಂಗ್ರೆಸ್‌ ಶುಕ್ರವಾರ ಇಲ್ಲಿ ಆಯೋಜಿಸಿರುವ ಜನಾಂದೋಲನ ಕಾರ್ಯಕ್ರಮದಲ್ಲಿ ಮೈತ್ರಿ ಪಕ್ಷಗಳ ಅವಧಿಯ ಹಗರಣಗಳನ್ನು ತೆರದಿಡಲು ಮುಂದಾಗಿದೆ.  ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ದಪಡಿಸಿದ್ದಾರೆ.

ಸಿಎಂ ವಿರುದ್ಧ ಗಂಭೀರ ಆಪಾದನೆ ಹೊರಿಸಿ ಹೋರಾಟದ ಹಾದಿ ಹಿಡಿದಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ತಯಾರಿ ನಡೆಸಿದ್ದಾರೆ. ಅವರೇ ಹೇಳಿದಂತೆ ಪ್ರತಿಪಕ್ಷಗಳ ವಿರುದ್ಧದ ಹಗರಣಗಳ ಆರೋಪದ ಬಗ್ಗೆ ವಿವರವಾಗಿ ಮಾತನಾಡುವ ನಿರೀಕ್ಷೆಯಿದೆ.

ಕಾಂಗ್ರೆಸ್‌ನ ಈ ಬೃಹತ್‌ ಜನಾಂದೋಲನ ಕಾರ್ಯಕ್ರಮದಕ್ಕೆ ರಾಜ್ಯದ ಹಲವೆಡೆಯಿಂದ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ನಗರದಲ್ಲೇ ತಂಗಿರುವ ಸಿಎಂ ಸಮಾವೇಶ ಯಶಸ್ಸಿಗೆ ಕಾರ್ಯತಂತ್ರ ರೂಪಿಸಿದ್ದಾರೆ.

ರಸ್ತೆಯುದ್ದಕ್ಕೂ ಕಾಂಗ್ರೆಸ್‌ ನಾಯಕರ ಬ್ಯಾನರ್‌, ಕಟೌಟ್ ಗಳು ರಾರಾಜಿಸುತ್ತಿವೆ. ಸಮಾವೇಶದ ಸುತ್ತಲು ಪೊಲೀಸ್‌ ಬಂದೊಬಸ್ತ್‌ ಏರ್ಪಡು ಮಾಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

1 hour ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

1 hour ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

1 hour ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

1 hour ago