ಮೈಸೂರು: ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ವರುಣಾ ನಾಡ ಕಚೇರಿಗೆ ಇಂದು ದಿಢೀರ್ ಭೇಟಿ ನೀಡಿ ಕಚೇರಿಯಲ್ಲಿ ಹಲವಾರು ಕಡತಗಳನ್ನು ಪರೀಶಿಲಿಸಿದರು.
ಈ ಸಂದರ್ಭದಲ್ಲಿ ಪಹಣಿ, ಆಧಾರ್ ತಿದ್ದುಪಡಿ ನೋಂದಣಿ ಸಂಬಂಧ ಕಂದಾಯ ಅಧಿಕಾರಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ನಂತರ ನಗರದ ಕರ್ನಾಟಕ ಓನ್ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು. ತದಾ ನಂತರ ಪಕ್ಕದಲ್ಲಿದಲ್ಲಿರುವ ಆಹಾರ ಇಲಾಖೆಗೆ ಭೇಟಿ ನೀಡಿ ಉತ್ತಮವಾದ ಹಾಗೂ ಗುಣಮಟ್ಟದ ಅಕ್ಕಿ, ರಾಗಿ ವಿತರಣೆ ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಆಹಾರ ನಿರೀಕ್ಷಕರಾದ ವೇಣುಗೋಪಾಲ್ ಹಾಗೂ ವಿನೋದ್ ಕುಮಾರ್ ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…