ಮೈಸೂರು : ಇತಿಹಾಸ ಪ್ರಸಿದ್ಧ ಜಗದ್ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಮೈಸೂರು ದಸರಾ ಎಂದಿನಂತೆ ಕಳೆ ಇಲ್ಲದಾಗಿ. ಒಂದು ಮೈಸೂರು ಕಡೆ ದಸರಾ ಇನ್ನೊಂದೆಡೆ ಅದಕ್ಕೆ ವಿರುದ್ಧವಾಗಿ ಮಹಿಷಾ ದಸರಾ, ಚಾಮುಂಡಿಬೆಟ್ಟಕ್ಕೆ ಭಕ್ತರ ನಿಷೇಧ, ಮೈಸೂರು ನಗರಾದ್ಯಂತ 144 ಸೆಕ್ಷನ್ ಜಾರಿ ಇವೆಲ್ಲವುಗಳ ನಡುವೆ ಅವಘಡ ಸಂಭವಿಸಿದೆ.
ಕೆಎಸ್ಆರ್ಟಿಸಿ ಬಸ್ ಅಪಘಾತ 20ಕ್ಕೂ ಹೆಚ್ಚು ಮಂದಿಗೆ ಗಾಯ : ಖಾಸಗಿ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ಮಧ್ಯೆ ಅಪಘಾತ ಅಪಘಾತ ಸಂಭವಿಸಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮೈಸೂರಿನ ಮಣಿಪಾಲ ಆಸ್ಪತ್ರೆ ಸಿಗ್ನಲ್ ಬಳಿ ನಡೆದಿದೆ.
ಬಸ್ ನಿಯಂತ್ರಿಸುವ ಧಾವಂತದಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿಯಾದ ಖಾಸಗಿ ಬಸ್. ಮುಂದೆ ಹೋಗುತ್ತಿದ್ದ ಇನ್ನೋವಾ ಕಾರಿಗೂ ಡಿಕ್ಕಿ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಮಣಿಪಾಲ ಆಸ್ಪತ್ರೆ ಹಾಗೂ ನಾರಾಯಣ ಹೃದಯಾಲಯಕ್ಕೆ ರವಾನಿಸಿದ ಪೊಲೀಸರು. ಸ್ಥಳದಲ್ಲಿ ಟ್ರಾಫಿಕ್ ಜಾಮ್.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…